ಮಹತ್ವದ ಕಾರಣಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾದ ಕಿಚ್ಚ ಸುದೀಪ್

Webdunia
ಸೋಮವಾರ, 18 ಡಿಸೆಂಬರ್ 2023 (09:15 IST)
Photo Courtesy: Twitter
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿನ್ನೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಭೂಮಿ ಉಳಿಸುವ ಸಲುವಾಗಿ ನಿನ್ನೆ ವಿಷ್ಣುಸೇನಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಹೋರಾಟಕ್ಕೆ ಕಿಚ್ಚ ಸುದೀಪ್, ಡಾಲಿ ಧನಂಜಯ್, ನೀನಾಸಂ ಸತೀಶ್, ವಸಿಷ್ಠ ಸಿಂಹ ಸೇರಿದಂತೆ ಹಲವು ನಟರು ಸೋಷಿಯಲ್ ಮೀಡಿಯಾ ಮೂಲಕ ಬೆಂಬಲ ವ್ಯಕ್ತಪಡಿಸಿದ್ದರು.

ಆದರೆ ಕಿಚ್ಚ ಸುದೀಪ್ ತಮ್ಮ ಬೆಂಬಲವನ್ನು ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತಗೊಳಿಸದೇ ನೇರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಡಿಕೆಶಿ ಭೇಟಿಯಾದ ಕಿಚ್ಚ ಸುದೀಪ್, ವಿಷ್ಣುವರ್ಧನ್ ಅಂತ್ಯಸಂಸ್ಕಾರವಾದ ಅಭಿಮಾನ್ ಸ್ಟುಡಿಯೋದಲ್ಲೇ ಅವರ ಪುಣ್ಯ ಭೂಮಿ ಉಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ತಂದೆ,ತಾಯಿ, ಪತ್ನಿ ಜತೆ ಆಸ್ಪತ್ರೆಗೆ ಬಂದ ರಾಮ್‌ಚರಣ್, ಕಾರಣ ಏನ್ ಗೊತ್ತಾ, Video

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ಮುಂದಿನ ಸುದ್ದಿ
Show comments