Webdunia - Bharat's app for daily news and videos

Install App

ನನ್ನ ಹೆಸರು ಹಾಕುವ ಮೊದಲು ಕೇಳಲೇ ಇಲ್ಲ: ಫೈರ್ ಸಂಸ್ಥೆ ವಿರುದ್ಧ ಕಿಚ್ಚ ಸುದೀಪ್ ಅಸಮಾಧಾನ

Krishnaveni K
ಗುರುವಾರ, 19 ಸೆಪ್ಟಂಬರ್ 2024 (11:15 IST)
ಬೆಂಗಳೂರು: ಕನ್ನಡ  ಚಿತ್ರರಂಗದಲ್ಲಿ ಮೀಟೂ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಅಹಿಂಸಾ ಚೇತನ್ ನೇತೃತ್ವದಲ್ಲಿ ಸಲ್ಲಿಸಲಾಗಿರುವ ಮನವಿ ಪತ್ರದಲ್ಲಿ ನನ್ನ ಹೆಸರು ಸೇರಿಸುವ ಮೊದಲು ನನಗೆ ಕೇಳಿಯೇ ಇಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಮೀಟೂ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಕನ್ನಡ ಚಿತ್ರರಂಗದ 50 ಕ್ಕೂ ಹೆಚ್ಚು ಕಲಾವಿದರ ಸಹಿಯಿರುವ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಲಾಗಿತ್ತು. ಈ ಮನವಿ ಪತ್ರದಲ್ಲಿ ಕಿಚ್ಚ ಸುದೀಪ್ ಹೆಸರು ಕೂಡಾ ಸೇರ್ಪಡೆ ಮಾಡಲಾಗಿತ್ತು.

ಆದರೆ ನನ್ನ ಹೆಸರು ಸೇರ್ಪಡೆಗೊಳಿಸುವ ಮೊದಲು ನನಗೆ ಕೇಳಿಯೇ ಇರಲಿಲ್ಲ ಎಂದು ಕಿಚ್ಚ ಸುದೀಪ್ ಈಗ ಹೇಳಿಕೆ ನೀಡಿದ್ದಾರೆ. ಫೈರ್ ಸಂಸ್ಥೆ ಬಗ್ಗೆ ನನಗೆ ಗೊತ್ತೇ ಇಲ್ಲ. ನನ್ನ ಹೆಸರು ಸೇರಿಸುವ ಮೊದಲು ಅವರು ನನಗೆ ಕೇಳಿಯೂ ಇಲ್ಲ ಎಂದು ಸುದೀಪ್ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

ಪತ್ರದಲ್ಲಿ ನನ್ನ ಹೆಸರು ಉಲ್ಲೇಖಿಸುವ ಮೊದಲು ನನ್ನ ಒಂದು ಮಾತು ಕೇಳಬಹುದಿತ್ತು. ಯಾರೋ ಹೇಳಿದ ಮೇಲೆ ನನಗೆ ಗೊತ್ತಾಯಿತು. ಹಾಗಂತ ಅದನ್ನು ನಾನು ಅಗೌರವಿಸಲ್ಲ. ಆದರೆ ಸಮಸ್ಯೆಗಳು ಬಗೆಹರಿಯುವುದು ಮುಖ್ಯ. ಚಿತ್ರರಂಗದಲ್ಲಿ ಅಂತಹ ಘಟನೆಗಳ ವಿರುದ್ಧ ಧ್ವನಿಯೆತ್ತುವುದು ಮುಖ್ಯ ಎಂದು ಕಿಚ್ಚ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments