Webdunia - Bharat's app for daily news and videos

Install App

ವಾರದ ಲೆಕ್ಕಚಾರದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಕೆರಳಿ ಕೆಂಡವಾದ ಕಿಚ್ಚ ಸುದೀಪ್‌

Sampriya
ಭಾನುವಾರ, 17 ನವೆಂಬರ್ 2024 (13:42 IST)
Photo Courtesy X
ಶನಿವಾರ ವಾರದ ಲೆಕ್ಕಚಾರ ನಡೆಸಿದ ಕಿಚ್ಚ ಸುದೀಪ್‌ ಅವರು ಸ್ಪರ್ಧಿ ಚೈತ್ರಾ ಕುಂದಾಪುರ ಮಾತಿನಿಂದ ತಾಳ್ಮೆ ಕಳೆದುಕೊಂಡು, ಗರಂ ಆಗಿದ್ದಾರೆ. ಮೊದಲ ಬಾರಿಯಂತೆ ಮಹಿಳಾ ಸ್ಪರ್ಧಿಯೊಬ್ಬರ ಮೇಲೆ ಕಿಚ್ಚ ಸುದೀಪ್ ಇಷ್ಟೊಂದು ಕೋಪ ತೋರಿಸಿದ್ದು.

ಇದಕ್ಕೆ ಕಾರಣ ಚೈತ್ರಾ ಕುಂದಾಪುರ ಅವರ ಮಾತು ಮತ್ತು ಕಳೆದ ವಾರ ಅವರು ಸಹ ಸ್ಪರ್ಧಿಗಳ ಜತೆ ನಡೆದುಕೊಂಡ ರೀತಿ. ಅನಾರೋಗ್ಯದ ಕಾರಣ 'ಬಿಗ್ ಬಾಸ್' ಮನೆಯಲ್ಲಿ ಕುಸಿದು ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಿಂದ ಆಸ್ಪತ್ರೆಗೆ ಹೋಗಿದ್ದ ಅವರು ಚಿಕಿತ್ಸೆ ಪಡೆದು ಮರಳಿದ್ದಾರೆ. ಹೊರಗೆ ಯಾರು ಹೇಗೆಲ್ಲಾ ಆಟವಾಡುತ್ತಿದ್ದಾರೆ ಎಂದು ಆಸ್ಪತ್ರೆ ಕೆಲವು ಸಿಬ್ಬಂದಿ ನನಗೆ ಹೇಳಿದ್ದಾರೆ ಎಂದು ಚೈತ್ರಾ ಕತೆಗಳ ಮೂಲಕ, ಸನ್ನೆಗಳ ಮೂಲಕ ಮನೆಯವರಿಗೆ ತಿಳಿಸಿದ್ದಾರೆ.

ಇದೇ ವಿಷಯಕ್ಕೆ ಸುದೀಪ್ ಅವರು ಚೈತ್ರಾ  ಬಳಿ ಮಾತನಾಡಿದ್ದಾರೆ. ಸುದೀಪ್ ಮಾತನಾಡುವಾಗ ಮತ್ತು ಬೇರೊಬ್ಬರ ಅಭಿಪ್ರಾಯ ಪಡೆದುಕೊಳ್ಳುವಾಗ ಚೈತ್ರಾ ಪದೇ ಪದೇ ಕೈ ಎತ್ತುವುದು. ಮಧ್ಯೆ ಮಾತನಾಡುವುದನ್ನು ಮಾಡುತ್ತಿದ್ದರು. ಹೀಗೆ ಮಾಡುವುದು ಬೇಡ ಕೈ ಎತ್ತಿ ಮಾತನಾಡಿ ಎಂದು ಸುದೀಪ್ ಹೇಳಿದ್ದರೂ ಚೈತ್ರಾ ಗಮನಕ್ಕೆ ತೆಗೆದುಕೊಳ್ಳದೆ ಮಧ್ಯಮಧ್ಯ ಬಾಯಿ ಹಾಕಿದ್ದಾರೆ. ಇದರಿಂದ ಕೆರಳಿದ ಸುದೀಪ್ ಒಂದೇ ಬಾರಿಗೆ ಸಿಟ್ಟಿನಿಂದ ಮಾತನಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾನವೀಯತೆಯಿಂದ, ಪ್ರೀತಿಯಿಂದ ನಡೆದುಕೊಳ್ಳಲು ಅವಕಾಶ ಮಾಡಿಕೊಡಿ. ನನಗೆ ಅಗೌರವ ತೋರಬೇಡಿ, ಹೊರಗೆ ಜನರ ಪ್ರೀತಿಯನ್ನು ಸಂಪಾದಿಸಿದ್ದೇನೆ. ನಾನು ಡಿಮ್ಯಾಂಡ್ ಮಾಡಿ ಜನರ ಪ್ರೀತಿ ಸಂಪಾದಿಸಿಲ್ಲ, ಕಮಾಂಡ್ ಮಾಡಿ ಸಂಪಾದಿಸಿದ್ದೇನೆ. ನಂತರ ಜೋರು ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಚೈತ್ರಾ ಬಳಿ ಸುದೀಪ್ ಕ್ಷಮೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments