ಮುಂದಿನ ತಿಂಗಳ ಅಂತ್ಯಕ್ಕೆ ಕ್ರಾಂತಿ ಅಪ್ ಡೇಟ್?

Webdunia
ಮಂಗಳವಾರ, 31 ಮೇ 2022 (08:40 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಬಹುಭಾಷಾ ಸಿನಿಮಾ ‘ಕ್ರಾಂತಿ’ ಸಿನಿಮಾ ಬಗ್ಗೆ ಜೂನ್ ತಿಂಗಳ ಅಂತ್ಯಕ್ಕೆ ಅಪ್ ಡೇಟ್ ಸಿಗುವ ಸಾಧ್ಯತೆಯಿದೆ.

ಚಿತ್ರದ ಮಾತಿನ ಭಾಗದ ಬಹುತೇಕ ಚಿತ್ರೀಕರಣ ಪೂರ್ತಿಯಾಗಿದ್ದು, 3-4 ಹಾಡುಗಳ ಚಿತ್ರೀಕರಣ ಬಾಕಿಯಿದೆ ಎನ್ನಲಾಗಿದೆ. ಹೀಗಾಗಿ ಜೂನ್ ತಿಂಗಳ ಅಂತ್ಯಕ್ಕೆ ಚಿತ್ರದ ಬಗ್ಗೆ ಅಪ್ ಡೇಟ್ ಸಿಗುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಈಗಾಗಲೇ ಹೈದರಾಬಾದ್, ಬೆಂಗಳೂರು ಮತ್ತು ಮೈಸೂರಿನ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಸೇರಿದಂತೆ ಘಟಾನುಘಟಿಗಳ ತಾರಾಗಣ ಸಿನಿಮಾದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೆನಿನ್ ಸಕ್ಸಸ್ ಖುಷಿಯಲ್ಲಿ ಅಪ್ಪನನ್ನು ತಬ್ಬಿಕೊಂಡಾಗ ಅಖಿಲ್ ಅಕ್ಕಿನೇನಿ ಕಣ್ಣೀರು

ಏಳು ಚೆಕ್‌ ಬೌನ್ಸ್ ಕೇಸ್‌: ಬಾಲಿವುಡ್ ನಟ ರಾಜ್‌ಪಾಲ್‌ ಯಾದವ್‌ಗೆ ಬಿಗ್‌ಶಾಕ್

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments