Select Your Language

Notifications

webdunia
webdunia
webdunia
webdunia

ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾದ ಮೆಗಾಸ್ಟಾರ್ ಚಿರಂಜೀವಿ

Chiranjeevi
ನವದೆಹಲಿ , ಬುಧವಾರ, 16 ಆಗಸ್ಟ್ 2023 (16:38 IST)
ನವದೆಹಲಿ: ಮೆಗಾಸ್ಟಾರ್ ಚಿರಂಜೀವಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಚಿರಂಜೀವಿಗೆ ಪದೇ ಪದೇ ಮೊಣಕಾಲಿನ ನೋವು ಕಾಣಿಸಿಕೊಳ್ಳುತ್ತಿತ್ತು. ಇದೀಗ ಅವರು ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಮುಂದಿನ ಒಂದು ವಾರ ಕಾಲ ದೆಹಲಿಯಲ್ಲೇ ಇದ್ದು ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಹೈದರಾಬಾದ್ ಗೆ ಮರಳಲಿದ್ದಾರೆ.

ಮೆಗಾಸ್ಟಾರ್ ಶಸ್ತ್ರಚಿಕಿತ್ಸೆಗೊಳಗಾದ ಸುದ್ದಿ ಬಂದ ಬೆನ್ನಲ್ಲೇ ಫ್ಯಾನ್ಸ್ ಸೋಷಿಯಲ್ ಮೀಡಿಯಾ ಮೂಲಕ ಅವರು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪಂದನಾ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡ ದೊಡ್ಮನೆ ಕುಟುಂಬ: ಕುಂಟುತ್ತಾ ಬಂದ ಶ್ರೀಮುರಳಿ