Webdunia - Bharat's app for daily news and videos

Install App

ಕಿರಣ್ ರಾಜ್ ಮೇಲೆ ಮತ್ತೊಂದು ದೂರು ದಾಖಲಿಸಿದ ಮುಂಬೈ ಮಾಡೆಲ್

Webdunia
ಶನಿವಾರ, 5 ಮೇ 2018 (06:53 IST)
ಬೆಂಗಳೂರು : ಇತ್ತಿಚೆಗಷ್ಟೇ ಮುಂಬೈ ಮೂಲದ ಮಾಡೆಲ್ ಒಬ್ಬರು ದಾಖಲಿಸಿದ  ಹಲ್ಲೆ ಪ್ರಕರಣದಡಿ ಜೈಲು ಸೇರಿ ಜಾಮೀನಿನ ಮೂಲಕ ಹೊರ ಬಂದ ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಈ ಹಿಂದೆ ಹಲ್ಲೆ ಹಾಗೂ ಕಿರುಕುಳ ದೂರು ದಾಖಲಿಸಿದ ಮುಂಬೈ ಮೂಲದ ಮಾಡೆಲ್ ಅವರೇ ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಒಳ್ಳೆಯ ಅವಕಾಶ ಕೊಡಿಸ್ತೀನಿ ಎಂದು ಕಿರಣ್ ರಾಜ್ ಪಾಸ್ ಪೋರ್ಟ್ ಪಡೆದಿದ್ದನು. ಆದರೆ ಈಗ ಪಾಸ್ ಪೋರ್ಟ್ ನೀಡದೆ ಕಿರಣ್ ರಾಜ್ ಮತ್ತು ಆತನ ಕುಟುಂಬ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮತ್ತೊಂದು ದೂರು ನೀಡಿದ್ದಾರೆ.

 

‘ನನ್ನ ಮೇಲಿನ ದ್ವೇಷಕ್ಕೆ ನನಗೆ ಪಾಸ್‍ಪೋರ್ಟ್ ಅನ್ನು ಸರಿಯಾದ ಸಮಯಕ್ಕೆ ಕೊಡದೇ ನನ್ನ ಕೆಲಸಕ್ಕೆ, ಜೀವನದ ಅತಿ ಮುಖ್ಯವಾದ ಕೆಲಸಕ್ಕೆ ತೊಂದರೆ ಕೊಡಬೇಕೆಂದು ಹಾಗೂ ಮೋಸ ಮಾಡಬೇಕೆಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments