Webdunia - Bharat's app for daily news and videos

Install App

ಅರ್ಧದಲ್ಲಿ ನಿಂತಿದ್ದ ಸಿನಿಮಾಗೆ ಮತ್ತೇ ಜೀವ ತುಂಬಿದ ನೀನಾಸಂ ಸತೀಶ್‌

Sampriya
ಶುಕ್ರವಾರ, 10 ಜನವರಿ 2025 (19:37 IST)
Photo Courtesy X
ಬೆಂಗಳೂರು: ನೀನಾಸಂ ಸತೀಶ್ ಅಭಿನಯದ ಅಶೋಕ ಬ್ಲೇಡ್ ಸಿನಿಮಾವೀಗ 'ದಿ ರೈಸ್ ಆಫ್ ಅಶೋಕ' ಎಂಬ ಶೀರ್ಷಿಕೆಯೊಂದಿಗೆ ಶೂಟಿಂಗ್‌ ಶುರುಮಾಡಿದೆ. ಕೈಯಲ್ಲಿ ಮಚ್ಚು ಹಿಡಿದು ರಗಡ್‌ ಅವತಾರ ತಾಳಿದ್ದಾರೆ. ಚಿತ್ರತಂಡ ಬಿಡುಗಡೆ ಮಾಡಿದ ಪೋಸ್ಟರ್‌ನಲ್ಲಿ ಸತೀಶ್ ಅವರು ನ್ಯೂ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ಬಳಿಕ ಈ ಚಿತ್ರ ನಿಂತು ಹೋಯ್ತು ಎಂಬ ಸುದ್ದಿಯಾಗಿತ್ತು. ಆದರೆ ನಟ ನೀನಾಸಂ ಸತೀಶ್ ‘ದಿ ರೈಸ್ ಆಫ್ ಅಶೋಕ’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ವಿನೋದ್ ದೊಂಡಾಲೆ ಶೇಕಡ 80%ರಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಒಂದಿಷ್ಟು ಟಾಕಿ ಮತ್ತು ಹಾಡುಗಳ ಚಿತ್ರೀಕರಣ ಬಾಕಿ ಇತ್ತು.

ಇದೀಗ ಉಳಿಸ ದೃಶ್ಯಗಳಿಗೆ  ಮನು ಶೇಡ್ಗಾರ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮಚ್ಚು ಹಿಡಿದು ರಗಡ್ ಲುಕ್‌ನಲ್ಲಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ.

ಇದು ರೆಟ್ರೋ ಕಾಲದ ಕಥೆ ಅನ್ನೋದು ಪೋಸ್ಟರ್‌ನಲ್ಲಿ ಗೊತ್ತಾಗ್ತಿದೆ. ಬಂಡಾಯದ ಕಥೆಯನ್ನು ಹರವಿಡೋದಿಕ್ಕೆ ಸತೀಶ್ ಟೀಮ್ ಸಜ್ಜಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments