Webdunia - Bharat's app for daily news and videos

Install App

ಸಂಕ್ರಾಂತಿಯನ್ನು ಕಡೆಗಣಿಸಿತೇ ಕನ್ನಡ ಚಿತ್ರರಂಗ?

Krishnaveni K
ಭಾನುವಾರ, 14 ಜನವರಿ 2024 (13:20 IST)
ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಸಿನಿ ರಂಗವೂ ಬ್ಯುಸಿಯಾಗಿರುತ್ತದೆ. ಅದರಲ್ಲೂ ಸಂಕ್ರಾಂತಿ ಹಬ್ಬ ವೀಕೆಂಡ್ ಬಂದಿದೆಯೆಂದರೆ ಸಾಲು ಸಾಲು ಚಿತ್ರಗಳು ಬಿಡುಗಡೆಯಾಗಬೇಕಿತ್ತು.

ಆದರೆ ಈ ಬಾರಿ ಸಂಕ್ರಾಂತಿಗೆ ಕನ್ನಡ ಚಿತ್ರರಂಗ ತಣ್ಣಗೇ ಕುಳಿತಿದೆ. ಯಾವುದೇ ಸ್ಟಾರ್ ನಟರ ಸಿನಿಮಾಗಳೂ ಬಿಡುಗಡೆಯಾಗುತ್ತಿಲ್ಲ. ಹೊಸ ಘೋಷಣೆಗಳೂ ಇಲ್ಲ.

ವೀಕೆಂಡ್ ನಲ್ಲಿ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚು. ಆದರೆ ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾಗದೇ ಇರುವುದರಿಂದ ಕನ್ನಡ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಆದರೆ ಪರಭಾಷೆಯ ಸಾಲು ಸಾಲು ಸಿನಿಮಾಗಳು ಈ ಸಂಕ್ರಾಂತಿಗೆ ಬಿಡುಗಡೆಯಾಗುತ್ತಿದೆ.

ನಾ ಸಾಮಿ ರಂಗ, ಕ್ಯಾಪ್ಟನ್ ಮಿಲ್ಲರ್ ಸೇರಿದಂತೆ ಹಲವು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಹೀಗಾಗಿ ಈ ಸಂಕ್ರಾಂತಿಗೆ ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳದ್ದೇ ಅಬ್ಬರ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments