Webdunia - Bharat's app for daily news and videos

Install App

ಮಕ್ಕಳು ಹಾದಿ ತಪ್ಪಬಾರದು ಎಂದು ಪಾರ್ವತಮ್ಮ ರಾಜ್ ಕುಮಾರ್ ಮಾಡಿದ್ದ ರೂಲ್ಸ್

Krishnaveni K
ಮಂಗಳವಾರ, 11 ಜೂನ್ 2024 (09:34 IST)
ಬೆಂಗಳೂರು: ಒಂದು ಕಾಲದಲ್ಲಿ ಚಿತ್ರರಂಗಕ್ಕೆ ಅಮ್ಮನಂತಿದ್ದ ಪಾರ್ವತಮ್ಮ ರಾಜ್ ಕುಮಾರ್ ತಮ್ಮ ಮಕ್ಕಳು ಹಾದಿ ತಪ್ಪಬಾರದು ಎಂದು ತಮ್ಮದೇ ಕುಟುಂಬದೊಳಗೆ ಒಂದು ಕಂಡೀಷನ್ ಹಾಕಿದ್ದರು. ಆದರೆ ಯುವರಾಜ್ ಕುಮಾರ್ ವಿಚಾರದಲ್ಲಿ ತಪ್ಪಾಗಿದೆ.

ಡಾ. ರಾಜ್ ಕುಟುಂಬದಲ್ಲಿ ಹಿಂದಿನಿಂದಲೂ ಚಿತ್ರರಂಗಕ್ಕೆ ಬರುವ ಮೊದಲು ತಮ್ಮ ಮನೆಯ ಮಕ್ಕಳು ಮದುವೆಯಾಗಿಯೇ ಚಿತ್ರರಂಗಕ್ಕೆ ಬರಬೇಕು ಎಂದು ಪಾರ್ವತಮ್ಮ ರಾಜ್ ಕುಮಾರ್ ರೂಲ್ಸ್ ಮಾಡಿದ್ದರು. ಅದರಂತೇ ಶಿವರಾಜ್ ಕುಮಾರ್ ಅವರಿಂದ ಹಿಡಿದು ಪುನೀತ್, ರಾಘವೇಂದ್ರ ರಾಜ್ ಕುಮಾರ್ ಎಲ್ಲರೂ ಚಿತ್ರರಂಗಕ್ಕೆ ಬರುವಾಗ ಮದುವೆಯಾಗಿಯೇ ಬಂದಿದ್ದರು.

ರಾಜ್ ಕುಟುಂಬದಲ್ಲಿ ಇದುವರೆಗೆ ಪತಿ-ಪತ್ನಿ ನಡುವೆ ವೈಮನಸ್ಯ ಎನ್ನುವ ಸುದ್ದಿಯೇ ಕೇಳಿಬರುತ್ತಿರಲಿಲ್ಲ. ಇದಕ್ಕೆ ಪಾರ್ವತಮ್ಮ ರಾಜ್ ಕುಮಾರ್ ಹಾಕಿಕೊಟ್ಟ ಹಾದಿಯೇ ಕಾರಣ ಎನ್ನಬಹುದು. ರಾಜ್ ಕುಟುಂಬ ಎಂದರೆ ಎಲ್ಲರಿಗೂ ಅಷ್ಟರಮಟ್ಟಿಗೆ ಮಾದರಿಯಾಗಿತ್ತು.

ಆದರೆ ಯುವರಾಜ್ ಕುಮಾರ್ ವಿಚಾರದಲ್ಲಿ ಇದು ತಪ್ಪಾಗಿ ಹೋಗಿದೆ. ಯುವ ಕೂಡಾ ಚಿತ್ರರಂಗಕ್ಕೆ ಬರುವ ಮೊದಲೇ ಮದುವೆಯಾಗಿದ್ದಾರೆ. ಈಗಷ್ಟೇ ಅವರ ಮೊದಲ ಸಿನಿಮಾ ಬಿಡುಗಡೆಯಾಗಿದೆ. ಆದರೆ ವಿಪರ್ಯಾಸವೆಂದರೆ ಇಷ್ಟೆಲ್ಲಾ ಆಗಿದ್ದರೂ ಒಂದು ಸಿನಿಮಾ ಬಿಡುಗಡೆಯಾಗುವಷ್ಟರಲ್ಲೇ ಯುವ ಸಂಸಾರದಲ್ಲಿ ಬಿರುಕು ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments