Webdunia - Bharat's app for daily news and videos

Install App

ಜೈಲಿನಲ್ಲಿರುವ ಪವಿತ್ರಾ ಗೌಡಗೆ ಇಷ್ಟೆಲ್ಲಾ ಕಾಯಿಲೆಯಂತೆ

Krishnaveni K
ಬುಧವಾರ, 17 ಜುಲೈ 2024 (13:15 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ಪವಿತ್ರಾ ಗೌಡಗೆ ಈಗ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆಯಂತೆ. ಅವರಿಗೆ ಯಾವೆಲ್ಲಾ ಅನಾರೋಗ್ಯ ಕಾಡುತ್ತಿದೆ ನೋಡಿ.

ಸದಾ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾಗೆ ಈಗ ಜೈಲಿನ ವಾತಾವರಣ ಒಗ್ಗುತ್ತಿಲ್ಲ. ಮೆತ್ತನೆಯ ಮಂಚದ ಮೇಲೆ ಮಲಗುತ್ತಿದ್ದ ಪವಿತ್ರಾಗೆ ನೆಲದ ಮೇಲೆ ಮಲಗುವುದು ಕಷ್ಟವಾಗುತ್ತಿದೆ. ಚಿಕನ್, ಮಟನ್ ಎಂದು ರುಚಿ ರುಚಿಯಾದ ಆಹಾರ ಸೇವನೆ ಮಾಡುತ್ತಿದ್ದ ಪವಿತ್ರಾಗೆ ಜೈಲಿನ ಸಪ್ಪೆ ಊಟ ಮಾಡಲಾಗುತ್ತಿಲ್ಲ.

ಹೀಗಾಗಿ ಅಜೀರ್ಣ ಸಮಸ್ಯೆ ಕಾಡುತ್ತಿದೆಯಂತೆ. ಸರಿಯಾಗಿ ಊಟ ಸೇರದೇ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿದೆಯಂತೆ. ಇದಕ್ಕಾಗಿ ಮನೆಯವರು ಭೇಟಿಯಾದಾಗಲೆಲ್ಲಾ ಹಣ್ಣು-ಹಂಪಲುಗಳನ್ನು ತಂದು ಕೊಡುತ್ತಿದ್ದಾರೆ. ಇನ್ನು ಎಸಿ ರೂಂನಲ್ಲಿ ಮಲಗುತ್ತಿದ್ದವರಿಗೆ ಈಗ ಸೊಳ್ಳೆ ಕಡಿಸಿಕೊಂಡು ರಾತ್ರಿಯೆಲ್ಲಾ ನಿದ್ರೆಯಿಲ್ಲದೇ ಲೋ ಬಿಪಿ ಕಾಡುತ್ತಿದೆಯಂತೆ.

ಅವರ ಅನಾರೋಗ್ಯಕ್ಕೆ ಸದ್ಯಕ್ಕೆ ಜೈಲಿನಲ್ಲಿರುವ ವೈದ್ಯರಿಂದಲೇ ಚಿಕಿತ್ಸೆ ನೀಡಲಾಗುತ್ತಿದೆ. ಪವಿತ್ರಾ ಪರ ಅವರ ಕುಟುಂಬಸ್ಥರು ಮನೆ ಊಟಕ್ಕೆ ಕೋರ್ಟ್ ಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವಾಗಲೂ ಪವಿತ್ರಾ ಒಮ್ಮೆ ಲೋ ಬಿಪಿ ಸಮಸ್ಯೆಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments