Webdunia - Bharat's app for daily news and videos

Install App

ರೀಲ್ಸ್ ಪೋಸ್ಟ್ ಮಾಡಿದ ಪವಿತ್ರಾ ಗೌಡ ರಿಲೀಸ್: ಕಾಮೆಂಟ್ ಮಾಡುವಾಗ ಹುಷಾರಪ್ಪೋ

Krishnaveni K
ಶನಿವಾರ, 25 ಜನವರಿ 2025 (10:21 IST)
Photo Credit: Instagram
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ರೆಗ್ಯುಲರ್ ಜಾಮೀನು ಪಡೆದು ಹೊರಬಂದಿರುವ ಪವಿತ್ರಾ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಮೊದಲ ರೀಲ್ಸ್ ಪೋಸ್ಟ್ ಮಾಡಿದ್ದಾರೆ. ಆದರೆ ಈ ಪೋಸ್ಟ್ ನೋಡಿ ನೆಟ್ಟಿಗರು ಹುಷಾರಾಗಿ ಕಾಮೆಂಟ್ ಮಾಡ್ರಪ್ಪಾ ಎಂದು ಟ್ರೋಲ್ ಮಾಡಿದ್ದಾರೆ.

ಪವಿತ್ರಾ ಗೌಡ ಜೈಲಿನಿಂದ ರಿಲೀಸ್ ಆದ ಮೇಲೆ ಕೆಲವು ದಿನ ಮನೆಯಲ್ಲಿಯೇ ಇದ್ದರು. ಇದೀಗ ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಿರಡಿಗೆ ಭೇಟಿ ನೀಡಿರುವ ಪವಿತ್ರಾ ಗೌಡ ರೀಲ್ಸ್ ಒಂದನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ.

ಇದರಲ್ಲಿ ಅನೇಕರು ಪವಿತ್ರಾ ಕಾಲೆಳೆದಿದ್ದೇ ಹೆಚ್ಚು. ನೋಡ್ಕೊಂಡು ಕಾಮೆಂಟ್ ಮಾಡ್ರಪ್ಪೋ. ಆಮೇಲೆ ಗೊತ್ತಲ್ಲ ಏನಾಗುತ್ತೋ ಅಂತ. ಗಾಡಿ ಓನರ್ ಸರಿ ಇದ್ರೂ ಓಡಿಸೋರು ಸರಿ ಇಲ್ಲ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ನಾನೇನು ಕಾಮೆಂಟ್ ಮಾಡಲ್ಲಪ್ಪಾ ಆಮೇಲೆ ಎತ್ತಾಕೊಂಡು ಶೆಡ್ ಗೆ ಹೋಗ್ತಾರೆ ಎಂದು ಟ್ರೋಲ್ ಮಾಡಿದ್ದಾರೆ.

ಈ ಮೊದಲು ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೇ ಪವಿತ್ರಾ ತನ್ನ ಆಪ್ತ ಪವನ್ ಗೆ ಹೇಳಿ ಆತನನ್ನು ಸಿಕ್ಕಿ ಹಾಕಿಸಿದ್ದಳು. ಈ ವಿಚಾರ ದರ್ಶನ್ ಗೆ ಗೊತ್ತಾಗಿ ದರ್ಶನ್ ಆತನನ್ನು ಪಟ್ಟಣಗೆರೆ ಶೆಡ್ ಗೆ ಕರೆಸಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಇದೇ ವಿಚಾರಕ್ಕೆ ಈಗ ಪವಿತ್ರಾ ಗೌಡರನ್ನು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments