Webdunia - Bharat's app for daily news and videos

Install App

ಪವಿತ್ರಾ ಗೌಡಗೆ ಇಂದು ಕೊನೆಗೂ ಬಿಡುಗಡೆ ಭಾಗ್ಯ

Krishnaveni K
ಮಂಗಳವಾರ, 17 ಡಿಸೆಂಬರ್ 2024 (09:56 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜಾಮೀನು ಪಡೆದಿರುವ ಎ1 ಆರೋಪಿ ಪವಿತ್ರಾ ಗೌಡ ಕೊನೆಗೂ ಇಂದು ಜಾಮೀನು ಪಡೆದು ರಿಲೀಸ್ ಆಗಲಿದ್ದಾರೆ.

ಶುಕ್ರವಾರದೇ ಏಳು ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಮಂಜೂರಾಗಿತ್ತು. ಆದರೆ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಇದುವರೆಗೆ ಆರೋಪಿಗಳು ರಿಲೀಸ್ ಆಗಿರಲಿಲ್ಲ. ನಿನ್ನೆ ಐವರು ಆರೋಪಿಗಳಿಗೆ ಶ್ಯೂರಿಟಿ ಸಿಕ್ಕಿದೆ. ಶ್ಯೂರಿಟಿ ಸೇರಿದಂತೆ ಕಾನೂನು ಪ್ರಕ್ರಿಯೆಗಳು ಪುರ್ಣಗೊಳ್ಳಲು ಸಂಜೆಯಾಗಿದ್ದರಿಂದ ನಿನ್ನೆ ರಾತ್ರಿ ಆರೋಪಿಗಳು ಜೈಲಿನಲ್ಲೇ ಕಳೆಯಬೇಕಾಯಿತು.

ಇಂದು ಪವಿತ್ರಾ ಗೌಡ ಸೇರಿದಂತೆ ಐವರು ಆರೋಪಿಗಳು ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರಿಗೆ ತಾಯಿಯ ಸ್ನೇಹಿತೆ ಮತ್ತು ಮನೀಶ್ ಎಂಬವರು ಶ್ಯೂರಿಟಿ ಬಾಂಡ್ ನೀಡಿದ್ದರು.

ಜೂನ್ ನಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳ ಜೊತೆ ಅರೆಸ್ಟ್ ಆಗಿದ್ದ ಪವಿತ್ರಾ ಗೌಡ ಇದೇ ಮೊದಲ ಬಾರಿಗೆ ಜೈಲಿನಿಂದ ಹೊರಬರುತ್ತಿದ್ದಾರೆ. ಮುಂದಿನ ಹಂತದಲ್ಲಿ ವಿಚಾರಣೆ ಸಂದರ್ಭದಲ್ಲಿ ಅವರು ಕೋರ್ಟ್ ಗೆ ಹಾಜರಾಗಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments