Webdunia - Bharat's app for daily news and videos

Install App

ಹೇಡಿಗಳಿರಾ…! ಕೋಮುವಾದಿಗಳ ವಿರುದ್ಧ ಮತ್ತೆ ಗುಡುಗಿದ ಪ್ರಕಾಶ್ ರೈ

Webdunia
ಬುಧವಾರ, 3 ಜನವರಿ 2018 (08:30 IST)
ಚೆನ್ನೈ: ನಟ ಪ್ರಕಾಶ್ ರೈ ಮತ್ತೊಮ್ಮೆ ಕೋಮುವಾದಿ ಶಕ್ತಿಗಳ ವಿರುದ್ಧ ಟ್ವಿಟರ್ ವಾರ್ ನಡೆಸಿದ್ದಾರೆ. ಕೋಮುವಾದಿಗಳು ಹೇಡಿಗಳು ಎಂದು ಅವರು ಹೇಳಿಕೊಂಡಿದ್ದಾರೆ.
 

ಇತ್ತೀಚೆಗೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಟ ಪ್ರಕಾಶ್ ರೈ ಮಾತನಾಡುವಾಗ ರಾಜಕೀಯ ನಾಯಕರಾಗುವ ಬಗ್ಗೆ ಮಾತನಾಡಿದ್ದರು. ನಮ್ಮ ದೇಶದಲ್ಲಿ ಸಾಮರ್ಥ್ಯವುಳ್ಳ ಯಾರೇ ಆದರೂ ದೇಶದ ಯಾವುದೇ ಭಾಗದಿಂದ ನಾಯಕರಾಗಬಹುದು ಎಂದಿರುವುದನ್ನು ಸಮರ್ಥಿಸಿಕೊಂಡಿರುವ ಪ್ರಕಾಶ್ ರೈ ಕೋಮುವಾದಿಗಳು ಇದೇ ಹೇಳಿಕೆಯನ್ನು ತಪ್ಪಾಗಿ ಪ್ರಚಾರ ಮಾಡುತ್ತಿರುವುದು ನೋಡಿದರೆ ಅವರೊಳಗೇ ಭಯ ಹುಟ್ಟಿಕೊಂಡಿರುವುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments