Webdunia - Bharat's app for daily news and videos

Install App

ಭಯವಿಲ್ಲದೇ ಓಡಾಡಬಹುದಾದ ಒಂದೇ ಒಂದು ರಾಜ್ಯವೆಂದರೆ ಕೇರಳ ಎಂದ ಪ್ರಕಾಶ್ ರೈ

Webdunia
ಮಂಗಳವಾರ, 12 ಡಿಸೆಂಬರ್ 2017 (09:05 IST)
ಚೆನ್ನೈ: ಬಹುಭಾಷಾ ತಾರೆ ಪ್ರಕಾಶ್ ರಾಜ್ ಇತ್ತೀಚೆಗೆ ಬಲಪಂಥೀಯ ನಾಯಕರ ವಿರುದ್ಧ ಕಿಡಿ ಕಾರುತ್ತಿರುವುದು ಹೊಸತೇನಲ್ಲ. ಇದೀಗ ಎಡಪಕ್ಷದ ಆಡಳಿತವಿರುವ ಕೇರಳ ರಾಜ್ಯವನ್ನು ಪ್ರಕಾಶ್ ಹೊಗಳಿದ್ದಾರೆ.
 

ಕೇರಳದಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ಅವರು, ನಾನು ಭಯವಿಲ್ಲದೇ ಆರಾಮವಾಗಿ ಓಡಾಡಬಹುದಾದ ಒಂದೇ ಒಂದು ರಾಜ್ಯವೆಂದರೆ ಕೇರಳ ಎಂದಿದ್ದಾರೆ.

ಇದೇ  ವೇಳೆ ಸೆಕ್ಸಿ ದುರ್ಗಾ ಎಂಬ ಮಲಯಾಳ ಸಿನಿಮಾ ಟೈಟಲ್ ವಿವಾದವಾಗುತ್ತಿರುವ ಹಿನ್ನಲೆಯಲ್ಲಿ ಮಾತನಾಡಿದ ಪ್ರಕಾಶ್ ರೈ ಕೆಲವರಿಗೆ ದುರ್ಗಾ ಎಂಬ ಹೆಸರಿಟ್ಟುಕೊಂಡು ಬಾರ್ ಇಟ್ಟುಕೊಂಡರೆ ಸಮಸ್ಯೆಯಿಲ್ಲ. ಸಿನಿಮಾ ಹೆಸರು ಮಾತ್ರ ಸಮಸ್ಯೆಯಾಗುತ್ತದೆ. ನನ್ನನ್ನು ಟೀಕಿಸುವವರನ್ನು ನೋಡಿದರೆ ನನಗೆ ನಗು ಬರುತ್ತದೆ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಒಬ್ಬ ಕಲಾವಿದನಾಗಿ ಯಾವುದೇ ರಾಜಕೀಯ ಪಕ್ಷವೆನ್ನದೇ ಧ್ವನಿಯೆತ್ತುವ ಹಕ್ಕು ನನಗಿದೆ. ಕೆಲವರು ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಆದರೆ ಹಾಗೆ ಮಾಡುವುದು ಹೇಡಿತನವಾಗುತ್ತದೆ ಎಂದು ಪ್ರಕಾಶ್ ರೈ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments