ಈ ಕಾರಣಕ್ಕೇ ಸೋಷಿಯಲ್ ಮೀಡಿಯಾದಿಂದ ದೂರವಾದರಾ ಪ್ರಶಾಂತ್ ನೀಲ್?

Webdunia
ಬುಧವಾರ, 11 ಜನವರಿ 2023 (08:40 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ತಮ್ಮ ಟ್ವಿಟರ್ ಖಾತೆಯನ್ನು ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಹೋದ ಮೇಲೆ ಕನ್ನಡ ಸಿನಿಮಾವನ್ನು ಮರೆತಿದ್ದಾರೆ ಎಂದು ಟ್ರೋಲ್ ಗೊಳಗಾಗುತ್ತಿದ್ದರು. ಅಷ್ಟೂ ಸಾಲದೆಂಬಂತೆ ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಉರ್ದುವಿನಲ್ಲಿ ಟ್ವೀಟ್ ಮಾಡಿ ಭಾರೀ ಟೀಕೆಗೊಳಗಾಗಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಖಾತೆ ಡಿ ಆಕ್ಟಿವೇಟ್ ಮಾಡಿದ್ದಾರೆ. ಹೀಗಾಗಿ ಟ್ರೋಲ್ ಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments