ಬಡವರಿಗೆ ದಿನಸಿ ಹಂಚಿದ ಪ್ರಿಯಾಂಕ ಉಪೇಂದ್ರ

Webdunia
ಶನಿವಾರ, 2 ಮೇ 2020 (09:08 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಷ್ಟೋ ಮಂದಿ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿರುವಾಗ ಅವರಿಗೆ ಸೆಲೆಬ್ರಿಟಿಗಳು ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಇದೀಗ ತಮ್ಮ ಪ್ರಜಾಕೀಯ ಪಕ್ಷದ ವತಿಯಿಂದ ನಟಿ ಪ್ರಿಯಾಂಕ ಉಪೇಂದ್ರ ಮತ್ತು ಕುಟುಂಬಸ್ಥರೂ ದಿನಸಿ ಹಂಚಿದ್ದಾರೆ.


ಉಪೇಂದ್ರ ಕುಟುಂಬಸ್ಥರಿಂದ ಬಡವರಿಗೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ. ಈ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಉಪೇಂದ್ರ ನೀವೂ ನಿಮ್ಮ ಕೈಲಾದಷ್ಟು ಬಡವರಿಗೆ ನೆರವಾಗಿ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments