Webdunia - Bharat's app for daily news and videos

Install App

ನಟ ರವಿಚಂದ್ರನ್ ಭೇಟಿಯಾದ ಎಂಎನ್ ಕುಮಾರ್, ಮುಂದೆ ಸುದೀಪ್ ಸರದಿ?

Webdunia
ಬುಧವಾರ, 19 ಜುಲೈ 2023 (16:04 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ನಡುವೆ ಎದ್ದಿರುವ ವಿವಾದ ಬಗೆಹರಿಸಲು ಕ್ರೇಜಿಸ್ಟಾರ್ ರವಿಚಂದ್ರನ್ ಮಧ‍್ಯಸ್ಥಿಕೆ ವಹಿಸಿದ್ದಾರೆ.

ಇಂದು ಎಂಎನ್ ಕುಮಾರ್ ಕೆಲವು ದಾಖಲೆ ಪತ್ರಗಳೊಂದಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿ ತಮ್ಮ ಪಾಲಿನ ವಿಚಾರಗಳನ್ನು ಅವರ ಎದುರು ಹೇಳಿಕೊಂಡಿದ್ದಾರೆ.

ಬಳಿಕ ಮಾಧ‍್ಯಮಗಳ ಮುಂದೆ ಮಾತನಾಡಿರುವ ರವಿಚಂದ್ರನ್, ಎಲ್ಲಾ ಒಳ್ಳೆ ರೀತಿಯಲ್ಲಿ ಮುಗಿಯಲಿ ಎಂಬುದು ನನ್ನ ಆಶಯ. ನಾನು ಈಗ ಕುಮಾರ್ ಕತೆ ಕೇಳಿದ್ದೇನೆ. ಅವರದ್ದು ಸುಮಾರು 20 ವರ್ಷಗಳ ವಿಚಾರವಿದೆ. ಅವರ ವರ್ಷನ್ ಅವರು ಹೇಳಿದ್ದಾರೆ. ಇನ್ನು, ಸುದೀಪ್ ವಿಚಾರವನ್ನು ಕೇಳುತ್ತೇನೆ. ಒಂದೋ ನಾನೇ ಸುದೀಪ್ ಭೇಟಿಯಾಗುತ್ತೇನೆ. ಇಲ್ಲಾ ಸುದೀಪ್ ನ್ನು ಇಲ್ಲಿಗೆ ಕರೆಸುತ್ತೇನೆ. ಇಬ್ಬರೂ ನನ್ನ ಮಾತಿಗೆ ಒಪ್ಪುವುದಾದರೆ ಮಾತ್ರ ನಾನು ಈ ವಿಚಾರದಲ್ಲಿ ಮಧ‍್ಯಸ್ಥಿಕೆ ವಹಿಸುತ್ತೇನೆ. ಇಲ್ಲದೇ ಹೋದರೆ ಈ ವಿಚಾರದಲ್ಲಿ ನಾನು ತಲೆ ಹಾಕಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ. ಹೀಗಾಗಿ ಈಗ ಕುಮಾರ್ ಅವರ ವಾದ ಕೇಳಿರುವ ರವಿಚಂದ್ರನ್ ಮುಂದೆ ಸುದೀಪ್ ರನ್ನು ಭೇಟಿಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments