Daily Horoscope

ಪುನೀತ್ ಬಾನದಾರಿಯಲ್ಲಿ ಕಾರ್ಯಕ್ರಮ ಇಂದು: ಡಾ.ರಾಜ್ ಕುಟುಂಬ ಭಾಗಿ

Webdunia
ಮಂಗಳವಾರ, 7 ಫೆಬ್ರವರಿ 2023 (08:50 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ರಸ್ತೆಗೆ ಪುನೀತ್ ಹೆಸರಿಡಲಾಗುತ್ತಿದೆ. ಈ ಮೂಲಕ ಪುನೀತ್ ಗೆ ಗೌರವ ಸಮರ್ಪಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments