Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಇಂದು ಕರ್ನಾಟಕ ರತ್ನ ಗೌರವ

Webdunia
ಮಂಗಳವಾರ, 1 ನವೆಂಬರ್ 2022 (09:51 IST)
Photo Courtesy: Twitter
ಬೆಂಗಳೂರು: ಕರುನಾಡಿನ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ರಾಜ್ಯೋತ್ಸವ ನಿಮಿತ್ತ ಇಂದು ವಿಧಾನಸೌಧದ ಮಹಾಧ್ವಾರದಲ್ಲಿ ಗಣ್ಯರ ಸಮ್ಮುಖದಲ್ಲಿ ಪುನೀತ್ ಗೆ ಕರ್ನಾಟಕರ ರತ್ನ ಬಿರುದು ನೀಡಲಾಗುತ್ತದೆ. ಕರ್ನಾಟಕದ ಪರಮೋನ್ನತ ಪ್ರಶಸ್ತಿ ಸ್ವೀಕರಿಸುತ್ತಿರುವ 10 ನೆಯ ಗಣ್ಯ ಪುನೀತ್ ಆಗಲಿದ್ದಾರೆ. ಇದಕ್ಕೆ ಮೊದಲು ಡಾ. ರಾಜ್ ಕುಮಾರ್ ಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು.

ಇಂದಿನ ಕಾರ್ಯಕ್ರಮದಲ್ಲಿ ದೊಡ್ಮನೆ ಕುಟುಂಬ, ಸೂಪರ್ ಸ್ಟಾರ್ ರಜನೀಕಾಂತ್, ತೆಲುಗು ಸ್ಟಾರ್ ನಟ ಜ್ಯೂ.ಎನ್ ಟಿಆರ್ ವಿಶೇಷ ಅತಿಥಿಗಳಾಗಿರುತ್ತಾರೆ. ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರು, ರಾಜಕೀಯ ಗಣ್ಯರು, ಸಾವಿರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments