Webdunia - Bharat's app for daily news and videos

Install App

ಮತ್ತೆ ರಚಿತಾ ರಾಮ್ ಹೇಳಿಕೆ ಸುತ್ತ ಹುಟ್ಟಿಕೊಂಡ ವಿವಾದ!

Webdunia
ಮಂಗಳವಾರ, 22 ಅಕ್ಟೋಬರ್ 2019 (09:08 IST)
ಬೆಂಗಳೂರು: ಐ ಲವ್ ಯೂ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜತೆ ಬೋಲ್ಡ್ ಸೀನ್ ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ ಎಂದು ಹೇಳಿಕೆ ನೀಡಿದ್ದ ರಚಿತಾ ರಾಮ್ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು.


ರಚಿತಾರ ಹೇಳಿಕೆ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಬೇಸರಕ್ಕೂ ಕಾರಣವಾಗಿತ್ತು. ಆ ವಿವಾದ ತಣ್ಣಗಾದ ಬೆನ್ನಲ್ಲೇ ರಚಿತಾ ಇನ್ನೊಂದು ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಶಿವರಾಜ್ ಕುಮಾರ್ ಜತೆ ಆಯುಷ್ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿರುವ ರಚಿತಾ ಆ ಚಿತ್ರದ ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಯೊಂದು ನಿರ್ದೇಶಕ ಪಿ ವಾಸು ಬೇಸರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಚಿತಾ ಈ ಚಿತ್ರದಲ್ಲಿ ಒಳ್ಳೆದು, ಕೆಟ್ಟದ್ದು ಏನೇ ಇದ್ದರೂ ನಿರ್ದೇಶಕರಿಗೆ ಸಲ್ಲಬೇಕು ಎಂದಿದ್ದರು. ಕೆಟ್ಟದ್ದು ಎಂದರೆ ರಚಿತಾ ಯಾವ ಅರ್ಥದಲ್ಲಿ ಹೇಳಿದರು ಎಂಬುದು ನಿರ್ದೇಶಕರ ಬೇಸರಕ್ಕೆ ಕಾರಣವಾಗಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments