Webdunia - Bharat's app for daily news and videos

Install App

ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ ರಾಘಣ್ಣ

Webdunia
ಗುರುವಾರ, 9 ಡಿಸೆಂಬರ್ 2021 (17:14 IST)
ಬೆಂಗಳೂರು: ಓಟದ ಮೂಲಕ ಅಪ್ಪು ಸಮಾಧಿಗೆ ಬರುತ್ತಿರುವ ಮಹಿಳೆಯೊಬ್ಬರ ಸುದ್ದಿಯನ್ನು ಕೆಲವು ದಿನಗಳ ಹಿಂದೆ ಓದಿರುತ್ತೀರಿ. ಇದೀಗ ರಾಘವೇಂದ್ರ ರಾಜ್ ಕುಮಾರ್ ಆ ಅಭಿಮಾನಿಗೆ ಖುದ್ದಾಗಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಧಾರವಾಡದ ಮೂರು ಮಕ್ಕಳ ತಾಯಿಯೂ ಆಗಿರುವ ದ್ರಾಕ್ಷಾಯಿಣಿ ಪಾಟೀಲ್ ನವಂಬರ್ 29 ರಿಂದ ಓಟದ ಮೂಲಕವೇ ಅಪ್ಪು ಸಮಾಧಿಯತ್ತ ಬರುತ್ತಿದ್ದಾರೆ. ಈ ಮಹಿಳೆ ಈಗ ಚಿತ್ರದುರ್ಗಕ್ಕೆ ತಲುಪಿದ್ದಾರೆ.

ಈ ಮಹಿಳೆ ಬಗ್ಗೆ ತಿಳಿದುಕೊಂಡ ರಾಘಣ್ಣ ಕರೆ ಮಾಡಿ ಆಕೆಯೊಂದಿಗೆ ಮಾತನಾಡಿದ್ದಾರೆ. ಬೆಂಗಳೂರಿಗೆ ಬಂದ ಮೇಲೆ ಮಾಹಿತಿ ನೀಡುವಂತೆ ಹೇಳಿದ್ದಾರೆ. ಓಟದ ಜೊತೆಗೆ ಮಹಿಳೆ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಾಘಣ್ಣ ಕಳಕಳಿಯಿಂದ ದ್ರಾಕ್ಷಾಯಣಿಗೆ ಆರೋಗ್ಯದ ಕಡೆಗೆ ಗಮನ ಕೊಡುವಂತೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments