Webdunia - Bharat's app for daily news and videos

Install App

ನಾನೂ ನಿನ್ನನ್ನು ಹುಡುಕಿ ಬರುತ್ತೇನೆ ಅಪ್ಪು: ರಾಘಣ್ಣ ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ, ಅಶ್ವಿನಿ

Webdunia
ಸೋಮವಾರ, 14 ಮಾರ್ಚ್ 2022 (09:13 IST)
ಬೆಂಗಳೂರು: ಜೇಮ್ಸ್ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ನಿನ್ನೆ ಪುನೀತ್ ರಾಜ್ ಕುಮಾರ್ ನೆನೆದು ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಜೇಮ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಅಪ್ಪು ಬಗ್ಗೆ ಮಾತನಾಡುತ್ತಾ ಭಾವುಕರಾದರು. ನನಗೆ ಹಾರ್ಟ್ ಅಟ್ಯಾಕ್ ಆಗಿದೆ. ಸ್ಟ್ರೋಕ್ ಆಗಿದೆ. ಆದರೂ ನಾನು ಬದುಕಿದ್ದೇನೆ. ಆದರೆ ಇನ್ನು ಆಗುವುದಿಲ್ಲ. ಅವನನ್ನು ಹುಡುಕಿಕೊಂಡು ಹೋಗುತ್ತೇನೆ ಎಂದು ರಾಘಣ್ಣ ಹೇಳುತ್ತಿದ್ದಂತೇ ಶಿವರಾಜ್ ಕುಮಾರ್ ಬಿಕ್ಕಿ ಬಿಕ್ಕಿ ಅತ್ತರು.

ನಂತರ  ವೇದಿಕೆ ಮೇಲೆ ಬಂದು ರಾಘಣ್ಣನನ್ನು ತಬ್ಬಿಕೊಂಡು ಸಂತೈಸಿದರು. ಬಳಿಕ ಮಾತನಾಡಿದ ಶಿವಣ್ಣ, ರಾಘು ಮಾತನಾಡಿದ್ದು ಕೇಳಿ ನೋವಾಯಿತು. ಇವರಿಬ್ಬರೂ ನನಗಿಂತ ಚಿಕ್ಕವರು. ಇದನ್ನೆಲ್ಲಾ ನಾನು ನೋಡುತ್ತಾ ಹೇಗಿರಬೇಕು? ಎಂದು ಬೇಸರದಿಂದಲೇ ಹೇಳಿದರು.

ಇನ್ನು, ಕಾರ್ಯಕ್ರಮಕ್ಕೆ ಬಂದಿದ್ದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡಾ ಭಾವುಕರಾದರು. ಕಣ್ಣೀರು ಹಾಕಿ ಕೂತಿದ್ದ ಅವರನ್ನು ಪಕ್ಕದಲ್ಲೇ ಇದ್ದ ಜೇಮ್ಸ್ ನಾಯಕಿ ಪ್ರಿಯಾ ಆನಂದ್ ಸಂತೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments