Webdunia - Bharat's app for daily news and videos

Install App

ಸ್ಮಶಾನ ಕಾರ್ಮಿಕರಿಗೆ ನೆರವಾದ ನಟಿ ರಾಗಿಣಿ ದ್ವಿವೇದಿ

Webdunia
ಗುರುವಾರ, 6 ಮೇ 2021 (09:09 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಸಮಯದಲ್ಲಿ ನಟಿ ರಾಗಿಣಿ ದ್ವಿವೇದಿ ಸಂಕಷ್ಟದಲ್ಲಿರುವ ಸ್ಮಶಾನ ಕಾರ್ಮಿಕರ ನೆರವಿಗೆ ಬಂದಿದ್ದಾರೆ.


ಕಳೆದ ಬಾರಿ ಲಾಕ್ ಡೌನ್ ನಡುವೆ ಆರೋಗ್ಯ ಕಾರ್ಯಕರ್ತರು, ಬಿಬಿಎಂಪಿ ನೌಕರರಿಗೆ ಆಹಾರದ ಪೊಟ್ಟಣ ಒದಗಿಸುವ ಮೂಲಕ ನೆರವಾಗಿದ್ದ ರಾಗಿಣಿ ಈ ಬಾರಿ ಸ್ಮಶಾನದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವಾಗಿದ್ದಾರೆ.

ಈ ಕಾರ್ಮಿಕರಿಗೆ ಅಗತ್ಯ ವಸ್ತು, ರೇಷನ್ ಒದಗಿಸುವ ಮೂಲಕ ರಾಗಿಣಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಅವರೊಂದಿಗೆ ಕೆಲವು ಕಾಲ ಕಳೆದಿದ್ದಾರೆ. ನಟಿಯ ಈ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಮುಂದಿನ ಸುದ್ದಿ
Show comments