ಸ್ಮಶಾನ ಕಾರ್ಮಿಕರಿಗೆ ನೆರವಾದ ನಟಿ ರಾಗಿಣಿ ದ್ವಿವೇದಿ

Webdunia
ಗುರುವಾರ, 6 ಮೇ 2021 (09:09 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಸಮಯದಲ್ಲಿ ನಟಿ ರಾಗಿಣಿ ದ್ವಿವೇದಿ ಸಂಕಷ್ಟದಲ್ಲಿರುವ ಸ್ಮಶಾನ ಕಾರ್ಮಿಕರ ನೆರವಿಗೆ ಬಂದಿದ್ದಾರೆ.


ಕಳೆದ ಬಾರಿ ಲಾಕ್ ಡೌನ್ ನಡುವೆ ಆರೋಗ್ಯ ಕಾರ್ಯಕರ್ತರು, ಬಿಬಿಎಂಪಿ ನೌಕರರಿಗೆ ಆಹಾರದ ಪೊಟ್ಟಣ ಒದಗಿಸುವ ಮೂಲಕ ನೆರವಾಗಿದ್ದ ರಾಗಿಣಿ ಈ ಬಾರಿ ಸ್ಮಶಾನದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವಾಗಿದ್ದಾರೆ.

ಈ ಕಾರ್ಮಿಕರಿಗೆ ಅಗತ್ಯ ವಸ್ತು, ರೇಷನ್ ಒದಗಿಸುವ ಮೂಲಕ ರಾಗಿಣಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಅವರೊಂದಿಗೆ ಕೆಲವು ಕಾಲ ಕಳೆದಿದ್ದಾರೆ. ನಟಿಯ ಈ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments