Webdunia - Bharat's app for daily news and videos

Install App

ತಮ್ಮದೇ ಎಂಗೇಜ್ ಮೆಂಟ್ ಗೆ ಮುನ್ನಾ ದಿನವಾದರೂ ರಕ್ಷಿತ್ ಶೆಟ್ಟಿ-ರಶ್ಮಿಕಾ ನಾಪತ್ತೆ!

Webdunia
ಭಾನುವಾರ, 2 ಜುಲೈ 2017 (12:03 IST)
ಬೆಂಗಳೂರು: ತಮ್ಮದೇ ನಿಶ್ಚಿತಾರ್ಥ ಇಟ್ಟುಕೊಂಡು ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಊರಲ್ಲೇ ಇಲ್ಲ. ಅವರ ಮನೆಯವರೆಲ್ಲಾ ಸಡಗರದಿಂದ ಓಡಾಡುತ್ತಿದ್ದಾರೆ. ಹಾಗಾದರೆ ಇವರ ಕತೆಯೇನು?

 
ಅಸಲಿಗೆ ಇವರಿಬ್ಬರೂ ದುಬೈಗೆ ಹೋಗಿದ್ದರು. ಸಿಮಾ ಅವಾರ್ಡ್ಸ್ ಸಮಾರಂಭದಲ್ಲಿ ಪಾಲ್ಗೊಳ್ಳಲು. ಈ ಪ್ರಶಸ್ತಿ ಸಮಾರಂಭದಲ್ಲಿ ಕಿರಿಕ್ ಪಾರ್ಟಿ 6 ಪ್ರಶಸ್ತಿ ಗಳಿಸಿಕೊಂಡಿದೆ. ಈ ಪ್ರಶಸ್ತಿ ಸ್ವೀಕರಿಸಲು ಇವರಿಬ್ಬರೂ ಅಲ್ಲಿಗೆ ತೆರಳಿದ್ದರು.

ನಾಳೆ ಇಬ್ಬರೂ ವಿರಾಜಪೇಟೆಯ ಸಭಾಂಗಣದಲ್ಲಿ ವಜ್ರದುಂಗುರ ಬದಲಾಯಿಸಿಕೊಳ್ಳಲಿದ್ದು, ತಮ್ಮಿಬ್ಬರ ಮದುವೆ ಅಂಕಿತ ಒತ್ತಲಿದ್ದಾರೆ. ಸುಮಾರು 500 ರಿಂದ 600 ಮಂದಿ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಎರಡೂ ಮನೆಯವರ ಆಪ್ತೇಷ್ಟರಿಗಷ್ಟೇ ಆಹ್ವಾನ.

ಕರಾವಳಿ ಮತ್ತು ಕೂರ್ಗ್ ಶೈಲಿಯ ಆಹಾರಗಳು ಅತಿಥಿಗಳಿಗಾಗಿ ಕಾದಿದೆ. ರಕ್ಷಿತ್ ಮತ್ತು ರಶ್ಮಿಕಾ ದುಬೈನಿಂದ ನೇರವಾಗಿ ನಿಶ್ಚಿತಾರ್ಥದ ಸ್ಥಳಕ್ಕೇ ಬರಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments