Webdunia - Bharat's app for daily news and videos

Install App

ಮನೆಯಲ್ಲೇ ಇದ್ದರೂ ತಮ್ಮನ ಶವ ಸಂಸ್ಕಾರಕ್ಕೆ ಬಾರದ ನಟ ರವಿ ತೇಜಾ

Webdunia
ಸೋಮವಾರ, 26 ಜೂನ್ 2017 (09:09 IST)
ಹೈದರಾಬಾದ್: ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ತೆಲುಗು ನಟ ರವಿ ತೇಜಾ ಸಹೋದರ ಭರತ್ ಅಂತ್ಯಕ್ರಿಯೆ ಸಂದರ್ಭದಲ್ಲಿ ಕುಟುಂಬದವರೇ ಹಾಜರಿರಿಲಿಲ್ಲ.

 
ರವಿತೇಜಾ ಮನೆಯಲ್ಲೇ ಇದ್ದರೂ ಸಹೋದರನ ಮೃತದೇಹದ ಅಂತಿಮ ದರ್ಶನವನ್ನೂ ಪಡೆಯಲು ಬರಲಿಲ್ಲ. ಅಲ್ಲದೆ ಭರತ್ ಮೃತದೇಹವನ್ನು ನೇರವಾಗಿ ಸ್ಮಶಾನಕ್ಕೆ ಕರೆದೊಯ್ಯಲಾಗಿತ್ತು. ಭರತ್ ಮನೆಗೆ ಅಥವಾ ರವಿತೇಜಾ ಮನೆಗೆ ಮೃತದೇಹವನ್ನು ಕೊಂಡೊಯ್ದಿರಲಿಲ್ಲ.

ಹಾಗಿದ್ದರೂ ಕುಟುಂಬ ಸದಸ್ಯರ ಪೈಕಿ ರವಿ ತೇಜಾ ಇನ್ನೊಬ್ಬ ಸಹೋದರ ರಘು ಮಾತ್ರ ಅಂತಿಮ ವಿಧಿವಿಧಾನದ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರವಿ ತೇಜಾ ಸೇರಿದಂತೆ ಕುಟುಂಬ ಸದಸ್ಯರು ಭರತ್ ಸಾವಿನಿಂದ ತೀವ್ರ ಆಘಾತಗೊಂಡಿದ್ದಾರೆ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ ಭರತ್ ಮುಖ ದರ್ಶನ ಮಾಡಲು ಅವರಿಗೆ ಇಷ್ಟವಿರಲಿಲ್ಲ. ಹಾಗಾಗಿಯೇ ಯಾರೂ ಅಂತ್ಯ ಕ್ರಿಯೆಗೆ ಬರಲಿಲ್ಲ ಎಂದು ಕುಟುಂಬದ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments