Webdunia - Bharat's app for daily news and videos

Install App

ನನಗೇನೂ ಆಗಿಲ್ಲ ಆರಾಮವಾಗಿದ್ದೇನೆ: ರಿಯಲ್ ಸ್ಟಾರ್ ಉಪೇಂದ್ರ

Webdunia
ಭಾನುವಾರ, 4 ಏಪ್ರಿಲ್ 2021 (09:49 IST)
ಬೆಂಗಳೂರು: ಕಬ್ಜ ಚಿತ್ರದ ಶೂಟಿಂಗ್ ವೇಳೆ ತಲೆಗೆ ಪೆಟ್ಟು ಮಾಡಿಕೊಂಡಿದ್ದ ರಿಯಲ್ ಸ್ಟಾರ್ ಉಪೇಂದ್ರ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಶೂಟಿಂಗ್ ವೇಳೆ ಉಪೇಂದ್ರ ತಲೆಗೆ ಕಬ್ಬಿಣದ ರಾಡ್ ತಗುಲಿ ಗಾಯವಾದ ಸುದ್ದಿ ಹರಿದಾಡಿತ್ತು. ಇದರಿಂದಾಗಿ ಉಪೇಂದ್ರ ಅಭಿಮಾನಿಗಳಿಗೆ ಆತಂಕವಾಗಿತ್ತು.

ಹೀಗಾಗಿ ಸ್ವತಃ ಉಪೇಂದ್ರ ತಮಗೆ ಪೆಟ್ಟು ಬಿದ್ದ ಭಾಗದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಒಂದು ಸಣ್ಣ ಗಾಯವಷ್ಟೇ. ನಾನು ಆರಾಮವಾಗಿದ್ದೇನೆ. ಯಾರೂ ಗಾಬರಿಪಡಬೇಕಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಫೈಟಿಂಗ್ ದೃಶ್ಯದ ಚಿತ್ರೀಕರಣದ ವೇಳೆ ಉಪೇಂದ್ರ ತಲೆಗೆ ಗಾಯವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಟಾಕ್ಸಿಕ್ ಟ್ರೈಲರ್ ಬಿಡುಗಡೆ: ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Video

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಮುಂದಿನ ಸುದ್ದಿ
Show comments