Webdunia - Bharat's app for daily news and videos

Install App

ದರ್ಶನ್ ಪರ ಜಾಮೀನು ಅರ್ಜಿ ಹಾಕದೇ ಇರಲು ಕಾರಣವೇನು ಎಂದು ತಿಳಿಸಿದ ವಕೀಲರು

Krishnaveni K
ಸೋಮವಾರ, 9 ಸೆಪ್ಟಂಬರ್ 2024 (16:09 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಪರ ವಕೀಲರು ಇಂದು ಜಾಮೀನು ಅರ್ಜಿ ಸಲ್ಲಿಸಿಲ್ಲವೇಕೆ ಎಂಬುದನ್ನು ಸ್ಪಷ್ಟನೆ ನೀಡಿದ್ದಾರೆ.
 

ದರ್ಶನ್ ಮತ್ತು ಇತರೆ ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ಈಗಾಗಲೇ ಪೊಲೀಸರು ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವುದರಿಂದ ದರ್ಶನ್ ಪರ ವಕೀಲರು ಇಂದು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು.

ಆದರೆ ಇಂದು ಯಾವುದೇ ಆರೋಪಿಗಳೂ ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಇದಕ್ಕೆ ಕಾರಣವೇನೆಂದು ದರ್ಶನ್ ಪರ ವಕೀಲರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ಇನ್ನಷ್ಟು ಆರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಬೇಕಿದೆ. ಹೀಗಾಗಿ ಸಂಪೂರ್ಣ ಚಾರ್ಜ್ ಶೀಟ್ ನೋಡಿದ ಬಳಿಕವಷ್ಟೇ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ ಎಂದು ವಕೀಲರು ಸ್ಪಷ್ಟನೆ ನೀಡಿದ್ದಾರೆ.

ಹೀಗಾಗಿ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಒಂದು ಅಥವಾ ಎರಡು ವಾರಗಳಾಗಬಹುದು. ಇಂದು ನ್ಯಾಯಾಧೀಶರು ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಹೀಗಾಗಿ ದರ್ಶನ್ ಆಂಡ್ ಜೈಲು ವಾಸ ಇನ್ನಷ್ಟು ದಿನ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments