Webdunia - Bharat's app for daily news and videos

Install App

ಅಂಬರೀಷ್ ಸ್ಮಾರಕಕ್ಕೆ ಭೂಮಿ ಪೂಜೆ: ಭಾವುಕರಾದ ಸುಮಲತಾ

Webdunia
ಭಾನುವಾರ, 27 ಫೆಬ್ರವರಿ 2022 (17:45 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದ್ದಾರೆ.

ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಬೇಕೆಂಬುದು ಅವರ ಕುಟುಂಬದವರು, ಅಭಿಮಾನಿಗಳ ಕನಸಾಗಿತ್ತು. ಅದರಂತೆ ಇಂದು ಭೂಮಿ ಪೂಜೆ ಮಾಡಲಾಗಿದೆ.

ಈ ವೇಳೆ ಮಾತನಾಡಿರುವ ಸುಮಲತಾ ಅಂಬರೀಷ್ ‘ಚಿತ್ರರಂಗದ ಕಷ್ಟ ಎಂದರೆ ಮುಂದೆ ನಿಲ್ಲುತ್ತಿದ್ದವರು ಅಂಬರೀಷ್. ಈ ಮಾತನ್ನು ನಾನು ಅವರ ಪತ್ನಿಯಾಗಿ ಅಲ್ಲ, ಅಭಿಮಾನಿಯಾಗಿ ಹೇಳುತ್ತಿದ್ದೇನೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದರೂ 50% ಮಾತ್ರ ಸಂಭಾವನೆ ಪಡೆದಿದ್ದಾರೆ. ಎಷ್ಟೋ ನಿರ್ಮಾಪಕರು ಕಷ್ಟ ಎಂದು ಬಂದಾಗ ಸಂಭಾವನೆ ತೆಗೆದುಕೊಳ್ಳದೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕಾವೇರಿ ನೀರಿನ ಸಮಸ್ಯೆ ಬಂದಾಗ ರಾಜ್ಯದ ಜನರ ಪರವಾಗಿ ನಿಂತು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು’ ಎಂದು ಭಾವುಕರಾಗಿ ನೆನೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments