Webdunia - Bharat's app for daily news and videos

Install App

ದರ್ಶನ್ ಗೆ ಬಿಡುಗಡೆ ಸುಲಭವಲ್ಲ: ಕೋರ್ಟ್ ನಲ್ಲಿ ಇಂದು ಆಗಿದ್ದೇನು

Sampriya
ಶುಕ್ರವಾರ, 27 ಸೆಪ್ಟಂಬರ್ 2024 (17:05 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇದೀಗ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.

ಜಾಮೀನು ಕೋರಿ ದರ್ಶನ್ ಹಾಗೂ ಎ1 ಆರೋಪಿ ಪವಿತ್ರಾ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಆದರೆ 57ನೇ ಸಿಟಿ ಸಿವಿಲ್ ಕೋರ್ಟ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್ 1ಕ್ಕೆ ಮುಂದೂಡಿದೆ.  ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿತ್ತು. ಇದರಿಂದ ದರ್ಶನ್ ಕೂಡಾ ಇಂದು ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು.

ಆದರೆ ಇದೀಗ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಕ್ಟೋಬರ್ 1ರ ವರೆಗೆ ಜೈಲು ಊಟವೇ ಫಿಕ್ಸ್ ಆಗಿದೆ. ಆರೋಪಿ ವಿನಯ್ ಅವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಈ ವಾರ ಯಾವ ಆರೋಪಿಗೆ ಜಾಮೀನು ಸಿಗಬಹುದೆಂಬ ಕುತೂಹಲ ಹೆಚ್ಚಾಗಿತ್ತು. ಆದರೆ ಇದೀಗ ಬೇಲ್‌ಗೆ ಅರ್ಜಿ ಸಲ್ಲಿಸಿದ ಆರೋಪಿಗಳಿಗೆ ನಿರಾಸೆಯಾಗಿದೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಅವರು ಜಾಮೀನು ಅರ್ಜಿಯನ್ನು ಕೋರ್ಟ್ ಎರಡನೇ ಬಾರಿ ಮುಂದೂಡಿಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments