Webdunia - Bharat's app for daily news and videos

Install App

ಲಾರಿಗಳ ಮಧ್ಯೆ ಕುಳಿತು ನನ್ನ ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್

Krishnaveni K
ಗುರುವಾರ, 5 ಸೆಪ್ಟಂಬರ್ 2024 (09:44 IST)
Photo Credit: X
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಳಿಕ ಪ್ರಾಣ ಭೀತಿಯಲ್ಲಿ ರೇಣುಕಾಸ್ವಾಮಿಗಳ ಲಾರಿಗಳ ಮಧ್ಯೆ ಕುಳಿತು ನನ್ನ ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ಫೋಟೋ ಈಗ ವೈರಲ್ ಆಗಿದೆ.

ಪೊಲೀಸರು ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಿ ಈ ಫೋಟೋಗಳನ್ನು ಮರಳಿ ಪಡೆದಿದ್ದರು. ಅದರಲ್ಲಿ ಒಂದು ಫೋಟೋದಲ್ಲಿ ಎರಡು ಲಾರಿಗಳ ಮಧ್ಯೆ ಕುಳಿತು ರೇಣುಕಾಸ್ವಾಮಿ ಅಂಗಲಾಚುತ್ತಿರುವ ದೃಶ್ಯವಿದ್ದು ಕರುಳು ಚುರುಕ್ ಎನಿಸುವಂತಿದೆ. ಈ ಫೋಟೋದಲ್ಲಿ ರೇಣುಕಾಸ್ವಾಮಿ ಬಟ್ಟೆ ಬಿಚ್ಚಲಾಗಿದೆ.

ಇನ್ನೊಂದು ಫೋಟೋದಲ್ಲಿ ಪ್ರಜ್ಞೆ ತಪ್ಪಿದ್ದ ರೇಣುಕಾಸ್ವಾಮಿ ನೆಲದ ಮೇಲೆ ಬಿದ್ದುಕೊಂಡಿದ್ದಾನೆ. ಆ ಫೋಟೋದಲ್ಲಿ ಆತ ಬಿಳಿ ಬನಿಯನ್ ಮತ್ತು ನೀಲಿ ಪ್ಯಾಂಟ್ ಧರಿಸಿದ್ದಾನೆ. ಈ ಫೋಟೋಗಳನ್ನು ಆರೋಪಿಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಆದರೆ ಬಳಿಕ ಡಿಲೀಟ್ ಮಾಡಿದ್ದರು.

ಇದೀಗ ಪೊಲೀಸರು ಮೊಬೈಲ್ ರಿಟ್ರೀವ್ ಮಾಡಿ ಫೋಟೋಗಳನ್ನು ಮರಳಿ ಪಡೆದಿದ್ದಾರೆ. ಈ ಫೋಟೋಗಳು ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಪ್ರಬಲ ಸಾಕ್ಷ್ಯವಾಗಿದೆ. ಈ ಎರಡು ಫೋಟೋಗಳು ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಯಾವ ಮಟ್ಟಿಗಿತ್ತು ಎಂಬುದನ್ನು ಸೂಚಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments