Webdunia - Bharat's app for daily news and videos

Install App

ಮನೆದೇವ್ರು ಶ್ರೀಕಂಠೇಶ್ವರನ ದರ್ಶನ ಪಡೆದ ರಾಕಿ ಭಾಯಿ ಯಶ್ ದಂಪತಿ

Webdunia
ಬುಧವಾರ, 21 ಜೂನ್ 2023 (15:55 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಪತ್ನಿ ರಾಧಿಕಾ ಪಂಡಿತ್ ಮತ್ತು ಮಕ್ಕಳು ಇಂದು ನಂಜನಗೂಡಿನ ಶ್ರೀಕಂಠೇಶ್ವರನ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ.

ದೇವರ ದರ್ಶನದ ಬಳಿಕ ಮಾತನಾಡಿದ ಯಶ್ ‘ಶ್ರೀಕಂಠೇಶ್ವರ ನಮ್ಮ ಮನೆದೇವರು. ಆಗಾಗ ಬರ್ತಾ ಇರ್ತೀವಿ. ಕೊರೋನಾದಿಂದಾಗಿ ಕೆಲವು ಸಮಯದಿಂದ ಬರೋದಿಕ್ಕೆ ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇವೆ ಅಷ್ಟೇ’ ಎಂದಿದ್ದಾರೆ.

ಈ ವೇಳೆ ಯಶ್ ರನ್ನು ನೋಡಲು, ಸೆಲ್ಫೀಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದರು. ಪತ್ನಿ, ಮಕ್ಕಳಾದ ಐರಾ, ಯಥರ್ವ್ ಜೊತೆ ಪೂಜೆ, ಪ್ರಸಾದ ಸ್ವೀಕರಿಸಿದ ಬಳಿಕ ಜನರತ್ತ ಕೈ ಬೀಸಿದ ಯಶ್ ಅಲ್ಲಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments