ಆರ್ ಆರ್ ಆರ್ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಶಿವಣ್ಣ

Webdunia
ಭಾನುವಾರ, 20 ಮಾರ್ಚ್ 2022 (09:56 IST)
ಚಿಕ್ಕಬಳ್ಳಾಪುರ: ತೆಲುಗು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಆರ್ ಆರ್ ಆರ್ ಬಿಡುಗಡೆಗೆ ಸಿದ್ಧವಾಗಿದ್ದು, ನಿನ್ನೆ ರಾತ್ರಿ ಚಿಕ್ಕಬಳ‍್ಳಾಪುರದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯಾತಿ ಗಣ್ಯರು ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಆರ್ ಆರ್ ಆರ್ ಸಿನಿಮಾಗೆ ವಿಶ್ ಮಾಡಿದದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಜಮೌಳಿ, ನಟ ಜ್ಯೂ. ಎನ್ ಟಿಆರ್, ರಾಮ್ ಚರಣ್ ತೇಜ್ ಸೇರಿದಂತೆ ಇಡೀ ಚಿತ್ರತಂಡವೇ ಹಾಜರಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments