ನಿರ್ದೇಶಕ ಎಸ್. ನಾರಾಯಣ್ ಹೆಸರಲ್ಲಿ ವಂಚನೆಗೆ ಯತ್ನ

Webdunia
ಶನಿವಾರ, 9 ಅಕ್ಟೋಬರ್ 2021 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ, ನಟ ಎಸ್. ನಾರಾಯಣ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖದೀಮರು ಹಣ ವಂಚನೆಗೆ ಯತ್ನಿಸಿದ್ದಾರೆ.


ಈ ಬಗ್ಗೆ ಎಚ್ಚರಿಕೆ ನೀಡಿರುವ ನಿರ್ದೇಶಕ ಎಸ್. ನಾರಾಯಣ್, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡಲು ಹೋಗಬೇಡಿ. ವಂಚನೆಗೊಳಗಾದರೆ ನಾನು ಜವಾಬ್ಧಾರನಲ್ಲ ಎಂದಿದ್ದಾರೆ.

ನನ್ನ ಫೇಸ್ ಬುಕ್ ಪೋಸ್ಟ್ ಗೆ ಯಾರೂ ಸ್ಪಂದಿಸಬೇಡಿ. ಯಾರೋ ಬೇಕಂತಲೇ ಈ ರೀತಿ ಮಾಡಿ ಹಣ ಮಾಡಲಿಳಿದಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ದೂರು ನಿಡುತ್ತಿದ್ದೇನೆ. ಯಾರೂ ವಂಚನೆಗೊಳಗಾಗಬೇಡಿ ಎಂದು ನಾರಾಯಣ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ಮುಂದಿನ ಸುದ್ದಿ
Show comments