Webdunia - Bharat's app for daily news and videos

Install App

ಕಾಫಿ ವಿತ್ ಕರಣ್ ಶೋನಲ್ಲಿ ವಿಚ್ಛೇದನದ ಕಾರಣ ಬಹಿರಂಗಪಡಿಸಲಿದ್ದಾರಂತೆ ಸಮಂತಾ

Webdunia
ಬುಧವಾರ, 22 ಜೂನ್ 2022 (08:10 IST)
ಮುಂಬೈ: ಟಾಲಿವುಡ್ ನ ಮೋಸ್ಟ್ ಬೇಡಿಕೆಯ ನಟಿ ಸಮಂತಾ ಋತು ಪ್ರಭು ಕಳೆದ ವರ್ಷ ಪತಿ ನಾಗಚೈತನ್ಯರಿಂದ ದೂರವಾದ ಸುದ್ದಿ ಕೊಟ್ಟು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದರು.

ಸಮಂತಾ-ನಾಗಚೈತನ್ಯ ಬೇರೆಯಾಗಿದ್ದಕ್ಕೆ ಕಾರಣಗಳು ಏನೇನು ಎಂದು ಈಗಾಗಲೇ ಹಲವು ರೂಮರ್ ಗಳು ಹರಡಿವೆ. ಆದರೆ ಸಮಂತಾ ಆಗಲೀ, ನಾಗಚೈತನ್ಯ ಆಗಲೀ ಈ ಬಗ್ಗೆ ಎಲ್ಲೂ ತುಟಿಪಿಟಕ್ ಎಂದಿರಲಿಲ್ಲ.

ಆದರೆ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಪಾಲ್ಗೊಳ್ಳಲಿರುವ ಸಮಂತಾ ವಿಚ್ಛೇದನಕ್ಕೆ ನಿಜ ಕಾರಣವೇನೆಂದು ಹೇಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದು ಎಷ್ಟು ನಿಜ ಎಂಬುದು ಕಾರ್ಯಕ್ರಮ ಪ್ರಸಾರವಾದಾಗಲೇ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

ಮುಂದಿನ ಸುದ್ದಿ
Show comments