Webdunia - Bharat's app for daily news and videos

Install App

ಕಾಲೇಜ್ ಕುಮಾರನೊಂದಿಗೆ ಕಿರಿಕ್ ಮಾಡಿಕೊಂಡರಾ ಸಂಯುಕ್ತಾ?

Webdunia
ಬುಧವಾರ, 29 ನವೆಂಬರ್ 2017 (10:45 IST)
ಬೆಂಗಳೂರು: ಸಿನಿಮಾ ಮುಗಿದ ಮೇಲೆ ನಟಿಯರು ಪ್ರಚಾರಕ್ಕೆ ಬರಲ್ಲ ಎನ್ನುವ ನಿರ್ಮಾಪಕರ ಆರೋಪ ಹೊಸದೇನಲ್ಲ. ಇದೀಗ ಕಾಲೇಜ್ ಕುಮಾರ್ ಚಿತ್ರದ ನಿರ್ಮಾಪಕ ಪದ್ಮನಾಭ್ ಇಂತಹದ್ದೇ ಆರೋಪ ಮಾಡಿದ್ದಾರೆ.
 

ಎರಡು ವಾರದ ಹಿಂದೆ ಬಿಡುಗಡೆಯಾದ ಕಾಲೇಜ್ ಕುಮಾರ್ ಈಗ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಹಾಗಿದ್ದರೂ ಪದ್ಮನಾಭ್ ಆರೋಪವೇನು?

ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಗೆ ನಟಿ ಸಂಯುಕ್ತಾಗೆ ಹಲವು ಬಾರಿ ಆಹ್ವಾನ ನೀಡಿದರೂ ಬೇರೆ ಕಮಿಟ್ ಮೆಂಟ್ ನೆಪ ಹೇಳಿ ಬರುತ್ತಿಲ್ಲ. ಹಾಗಂತ ಅವರಿಲ್ಲದೇ ಸಿನಿಮಾ ಪ್ರಚಾರವಾಗಲ್ಲ ಎಂದಲ್ಲ. ಆದರೆ ಒಬ್ಬ ನಟಿಯಾಗಿ ಅವರಿಗೆ ಜವಾಬ್ದಾರಿ ಬೇಕು. ಆಕೆಯ ನಡವಳಿಕೆಯಿಂದ ನನಗೆ ಬೇಸರವಾಗಿದೆ. ಈ ಬಗ್ಗೆ ಫಿಲಂ ಚೇಂಬರ್ ಗೆ ದೂರು ನೀಡಿದ್ದೇನೆ ಎಂದು ನಿರ್ಮಾಪಕ ಪದ್ಮನಾಭ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments