Webdunia - Bharat's app for daily news and videos

Install App

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದಕ್ಕೆ ಕಾರಣ ಬಯಲು

Krishnaveni K
ಶುಕ್ರವಾರ, 14 ಜೂನ್ 2024 (12:10 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವುದಕ್ಕೆ ಕಾರಣವೇನೆಂದು ಬಯಲಾಗಿದೆ.

ದರ್ಶನ್ ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಒಳಗಡೆ ಏನಾಗುತ್ತಿದೆ ಎಂದು ಹೊರಗಡೆ ಗೊತ್ತಾಗದಂತೆ ಮುಚ್ಚಿದ್ದು ಎಲ್ಲರ ಟೀಕೆಗೆ ಗುರಿಯಾಗಿದೆ. ಆದರೆ ಪೊಲೀಸರು ಇದರ ಹಿಂದಿರುವ ಕಾರಣವೇನೆಂದು ವಿವರಣೆ ನೀಡಿಲ್ಲ.

ಆದರೆ ಈಗ ಇಂತಹದ್ದೊಂದು ಕ್ರಮ ಕೈಗೊಳ್ಳಲು ದರ್ಶನ್ ಮನವಿಯೇ ಕಾರಣ ಎನ್ನಲಾಗುತ್ತಿದೆ. ಠಾಣೆಗೆ ಸೈಡ್ ವಾಲ್ ಗಳಿಗೆ ಮೇಲಿನ ಅಂತಸ್ತುಗಳಿಗೆ ಶಾಮಿಯಾನ ಹಾಕಿ ಮುಚ್ಚಿದ್ದು ದರ್ಶನ್ ಗಾಗಿಯೇ ಎಂದು ತಿಳಿದುಬಂದಿದೆ. ದರ್ಶನ್ ಆಂಡ್ ಗ್ಯಾಂಗ್ ಗೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿದೆ ಎಂಬ ಆರೋಪಗಳೂ ಇದರ ಹಿಂದೆಯೇ ಕೇಳಿಬಂದಿದೆ.

ಕಳೆದ ಮೂರು ದಿನಗಳಿಂದ ದರ್ಶನ್ ಪೊಲೀಸ್ ಠಾಣೆಯಲ್ಲೇ ಕಳೆದಿದ್ದಾರೆ. ಈ  ವೇಳೆ ಪೊಲೀಸರಿಗೆ ‘ನನಗೆ ಒಂದೇ ಕಡೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಸ್ವಲ್ಪ ಬಾಡಿ ರಿಲ್ಯಾಕ್ಸ್ ಆಗಬೇಕು. ಅದಕ್ಕೆ ಆಚೀಚೆ ಓಡಾಡಬೇಕು. ಕೈ ನಡುಗುತ್ತದೆ, ಸಿಗರೇಟು ಕೊಡಿ’ ಎಂದು ಬೇಡಿಕೆಯಿಟ್ಟಿದ್ದಾರೆ.  ಹೀಗಾಗಿಯೇ ದರ್ಶನ್ ಗೆ ಓಡಾಡಲು ಸೈಡ್ ವಾಲ್ ಹಾಕಿಸಿಕೊಡಲು ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಒಂದು ಪೊಲೀಸ್ ಠಾಣೆಗೆ ಎಷ್ಟೋ ಮಂದಿ ಅಪರಾಧ ಪ್ರಕರಣದಲ್ಲಿ ಬಂದು ಹೋಗುತ್ತಾರೆ. ಆಧರೆ ಯಾರಿಗೂ ಇಲ್ಲದ ಟ್ರೀಟ್ ಮೆಂಟ್ ದರ್ಶನ್ ಗೆ ಯಾಕೆ ಎಂಬ ಆಕ್ರೋಶ ಕೇಳಿಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments