ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 !

Webdunia
ಭಾನುವಾರ, 31 ಅಕ್ಟೋಬರ್ 2021 (09:47 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ವ್ಯವಸ್ಥಿತವಾಗಿ ನಡೆದಿದೆ. ಕರ್ನಾಟಕ ಸರ್ಕಾರದ ಸಕಲ ಗೌರವ ಸಲ್ಲಿಸಿದ್ದೇವೆ.
ಕುಟುಂಬಸ್ಥರು ವಿಧಿ ವಿಧಾನ ಮಾಡಿದ್ದಾರೆ. ಎಲ್ಲಾರಿಗೂ ದುಖಃವಾಗಿದೆ. ಆದರೂ ಸಹಕಾರ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಬಿಬಿಎಂಪಿ, ಪೊಲೀಸ್ ಸಿಬ್ಬಂದಿಗಳು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ.
ಸದ್ಯಕ್ಕೆ ಕಂಠೀರವ ಸ್ಟುಡಿಯೋ ಒಳಗೆ ಪ್ರವೇಶ ನಿರ್ಬಂಧ ಇದೆ. ಸೆಕ್ಷನ್ 144 ಜಾರಿ ಮಾಡುತ್ತೇವೆ. ಸ್ಥಳೀಯ ಡಿಸಿಪಿಯವರು ಈ ಆದೇಶವನ್ನು ಮಾಡುತ್ತಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ತಂದೆ,ತಾಯಿ, ಪತ್ನಿ ಜತೆ ಆಸ್ಪತ್ರೆಗೆ ಬಂದ ರಾಮ್‌ಚರಣ್, ಕಾರಣ ಏನ್ ಗೊತ್ತಾ, Video

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ಮುಂದಿನ ಸುದ್ದಿ
Show comments