Webdunia - Bharat's app for daily news and videos

Install App

ಅಪ್ಪು ಸಾವಿನ ನೋವು ಮರೆಯಲು ಶಿವಣ್ಣ ಬ್ಯಾಕ್ ಟು ವರ್ಕ್

Webdunia
ಮಂಗಳವಾರ, 7 ಡಿಸೆಂಬರ್ 2021 (09:25 IST)
ಬೆಂಗಳೂರು: ಪ್ರೀತಿಯ ಅಪ್ಪು ಕಳೆದುಕೊಂಡ ನೋವು ಮನದಲ್ಲಿ ಹೆಪ್ಪುಗಟ್ಟಿದೆ. ಈ ನೋವಿನಿಂದ ಹೊರಬರಲು ಶಿವರಾಜ್ ಕುಮಾರ್ ಈಗ ಕೆಲಸದ ಮೊರೆ ಹೋಗಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿ ಕೆಲವು ಸಿನಿಮಾಗಳು ಅನೌನ್ಸ್ ಆಗಿತ್ತು. ಆದರೆ ಪುನೀತ್ ಅಕಾಲಿಕ ನಿಧನದಿಂದಾಗಿ ಶಿವಣ್ಣ ಸಿನಿಮಾ ಕೆಲಸಗಳಿಂದ ಕೆಲವು ದಿನ ದೂರವೇ ಇದ್ದರು.

ಇದೀಗ ಮತ್ತೆ ಕೆಲಸಕ್ಕೆ ಮರಳಲು ತೀರ್ಮಾನಿಸಿದ್ದಾರೆ. ‘ವೇದ’ ಎಂಬ ಟೈಟಲ್ ನಲ್ಲಿ ಶಿವಣ್ಣ 125 ನೇ ಸಿನಿಮಾ ಈಗಾಗಲೇ ಘೋಷಣೆಯಾಗಿತ್ತು. ಎ. ಹರ್ಷ ನಿರ್ದೇಶನದ ಸಿನಿಮಾದ ಶೂಟಿಂಗ್ ಕಳೆದ ತಿಂಗಳೇ ಆರಂಭವಾಗಬೇಕಿತ್ತು. ಆದರೆ ಅಪ್ಪು ನಿಧನದಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಸಿನಿಮಾ ಕೆಲಸಗಳು ಆರಂಭವಾಗಲಿದ್ದು, ಶೂಟಿಂಗ್ ಗೆ ಶಿವಣ್ಣ ಮತ್ತೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಟಾಕ್ಸಿಕ್ ಟ್ರೈಲರ್ ಬಿಡುಗಡೆ: ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Video

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಮುಂದಿನ ಸುದ್ದಿ
Show comments