Webdunia - Bharat's app for daily news and videos

Install App

ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ನೆರವಿಗೆ ಬಂದ ಶಿವರಾಜ್ ಕುಮಾರ್

Webdunia
ಭಾನುವಾರ, 10 ಫೆಬ್ರವರಿ 2019 (08:07 IST)
ಬೆಂಗಳೂರು: ಈ ಬಾರಿ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಧನರಾಜ್ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಸರಿಯಾದ ಅವಕಾಶಕ್ಕಾಗಿ ಕಾಯುತ್ತಿದ್ದ ಧನರಾಜ್ ಗೆ ಶಿವರಾಜ್ ಕುಮಾರ್ ಕಡೆಯಿಂದ ಒಳ್ಳೆ ಆಫರ್ ಬಂದಿದೆಯಂತೆ.


ಶಿವರಾಜ್ ಕುಮಾರ್ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿ ಕೊಟ್ಟಿದ್ದಾಗ ಎಲ್ಲಾ ಸ್ಪರ್ಧಿಗಳನ್ನು ಭೇಟಿಯಾಗಿದ್ದರು. ಇದೀಗ ರಿಯಾಲಿಟಿ ಶೋ ಮುಗಿದ ಮೇಲೂ ಶಿವಣ್ಣ ಯಾರನ್ನೂ ಮರೆತಿಲ್ಲ. ಇದಕ್ಕೂ ಮೊದಲು ನೇಹಾ ಪಾಟೀಲ್ ಗೆ ಆಫರ್ ಕೊಡುವ ಮೂಲಕ ಸುದ್ದಿಯಾಗಿದ್ದ ಶಿವಣ್ಣ ಈಗ ಧನರಾಜ್ ಗೆ ಆಫರ್ ಕೊಟ್ಟಿದ್ದಾರೆ.

ಶಿವರಾಜ್ ಕುಮಾರ್, ಬಾಲಿವುಡ್ ತಾರೆ ವಿವೇಕ್ ಓಬೇರಾಯ್ ತಾರಾಗಣದಲ್ಲಿ ಮೂಡಿಬರುತ್ತಿರುವ ‘ರುಸ್ತುಂ’ ಸಿನಿಮಾದಲ್ಲಿ ಧನರಾಜ್ ಗೆ ಅಭಿನಯಿಸಲು ಒಂದು ಅವಕಾಶ ಮಾಡಿಕೊಡುವ ಮೂಲಕ ಶಿವಣ್ಣ ತಮ್ಮ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments