ದತ್ತು ಪಡೆದ ಆನೆಯನ್ನು ಭೇಟಿ ಮಾಡಿ ಬಂದ ನಟ ಶಿವರಾಜ್ ಕುಮಾರ್

Webdunia
ಶುಕ್ರವಾರ, 2 ಅಕ್ಟೋಬರ್ 2020 (10:01 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಮೈಸೂರು ಮೃಗಾಲಯದಲ್ಲಿನ ಪಾರ್ವತಿ ಎಂಬ ಆನೆಯನ್ನು ದತ್ತು ಪಡೆದಿದ್ದರು.


ಆ ಆನೆಯನ್ನು ಸ್ವತಃ ಶಿವಣ್ಣ ಹೋಗಿ ಭೇಟಿ ಮಾಡಿ ಕೆಲ ಹೊತ್ತು ಕಳೆದು ಬಂದಿದ್ದಾರೆ. ಆನೆಯನ್ನು ದತ್ತು ತೆಗೆದುಕೊಂಡ ಬಳಿಕ ಅಭಿಮಾನಿಗಳಿಗೂ ಪ್ರಾಣಿಗಳನ್ನು ದತ್ತು ಪಡೆಯಲು ಕರೆ ನೀಡಿದ್ದರು. ಇದೀಗ ಆನೆಯೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಶಿವಣ್ಣ ಮಾತಿಲ್ಲದ ಮೂಕ ಪ್ರಾಣಿಗಳಿಗೆ ನಾವು ಧ್ವನಿಯಾಗೋಣ ಎಂದು ಸ್ಪೂರ್ತಿದಾಯಕ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments