Webdunia - Bharat's app for daily news and videos

Install App

‘ವೇದ’ ಆಗಿ ಅಬ್ಬರಿಸಿದ ಶಿವಣ್ಣ: ಥಿಯೇಟರ್ ನಲ್ಲಿ ಪುನೀತ್ ಗೆ ಗೌರವ

Webdunia
ಶುಕ್ರವಾರ, 23 ಡಿಸೆಂಬರ್ 2022 (08:50 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ವೇದ ಸಿನಿಮಾ ಇಂದು ಅದ್ಧೂರಿಯಾಗಿ ಥಿಯೇಟರ್ ನಲ್ಲಿ ತೆರೆ  ಕಂಡಿದೆ.

ಬೆಳಗಿನ ಜಾವದ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮೊದಲಾರ್ಧದಲ್ಲಿ ಶಿವಣ್ಣನ ಎಂಟ್ರಿ, ಆಕ್ಷನ್, ಡ್ಯಾನ್ಸ್ ಗೆ ಪ್ರೇಕ್ಷಕ ಫಿದಾ ಆಗಿದ್ದಾನೆ. ಶಿವಣ‍್ಣ ಎಂಟ್ರಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ.

ವಿಶೇಷವೆಂದರೆ ಥಿಯೇಟರ್ ನಲ್ಲಿ ಸಿನಿಮಾ ಅರಂಭದ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ವಿಶೇಷ ವಿಡಿಯೋ ಮೂಲಕ ಗೌರವ ಸಲ್ಲಿಸಲಾಗಿದೆ. ಈ ವೇಳೆ ಪ್ರೇಕ್ಷಕರು ಹೂ ಮಳೆ ಸುರಿಸಿ ಅಪ್ಪುಗೆ ಗೌರವ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments