Webdunia - Bharat's app for daily news and videos

Install App

ಸ್ಮೈಲ್ ರಾಜಾ ಚಿತ್ರದ ನಿರ್ದೇಶಕ ಹರೀಶ್ ಅರೆಸ್ಟ್

Webdunia
ಭಾನುವಾರ, 30 ಜುಲೈ 2017 (14:20 IST)
ಹಣಕಾಸಿನ ವಿವಾದದಲ್ಲಿ ಹಲ್ಲೆ ಮಾಡಲು ರೌಡಿಗಳಿಗೆ ಸುಪಾರಿ ನೀಡಿದ್ದ ಸ್ಮೈಲ್ ರಾಜಾ ಚಿತ್ರದ ನಿರ್ದೇಶಕ ಹರೀಶನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
 
ನಿರ್ದೇಶಕ ಹರೀಶ್ ನಿರ್ಮಿಸುತ್ತಿದ್ದ ಚಿತ್ರದ ನಟನ ಆತ್ತೆಯ ಮಗಳ ಬಳಿ 25 ಲಕ್ಷ ರೂಪಾಯಿ ಸಾಲ ಮಾಡಿದ್ದ. ಚಿತ್ರ ಬಿಡುಗಡೆಯಾದ ನಂತರ ನಟನ ಅತ್ತೆಯ ಮಗಳ ಪರವಾಗಿ ಅಶೋಕ್ ಎನ್ನುವವರು ನಿರ್ದೇಶಕ ಹರೀಶ್‌ನಿಗೆ ಸಾಲ ಹಿಂದಿರುಗಿಸುವಂತೆ ಕೋರಿದ್ದಾರೆ.
 
ಆದರೆ ಹರೀಶ್, ನಟ ವಿನೋದ್ ಪ್ರಭಾಕರ್ ಅವರೊಂದಿಗೆ ಚಿತ್ರ ಮಾಡಿದ ನಂತರ ಹಣ ನೀಡುವುದಾಗಿ ಹೇಳಿದ್ದಾರೆ. ಆದರೆ, ಪದೇ ಪದೇ ಹಣ ಹಿಂದಿರುಗಿಸುವಂತೆ ಅಶೋಕ್ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹರೀಶ್ ರೌಡಿಗಳಿಗೆ  2 ಲಕ್ಷ ರೂಪಾಯಿಗಳ ಸುಪಾರಿ ನೀಡಿದ್ದಾರೆ.
 
ಕಳೆದ ಎರಡು ದಿನಗಳ ಹಿಂದೆ ರೌಡಿಗಳು ಅಶೋಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ದೂರಿನ ತನಿಖೆ ನಡೆಸಿದ ಪೊಲೀಸರು ಆರೋಪಿ ನಿರ್ದೇಶಕ ಹರೀಶ್ ಮತ್ತು ಅವರ ಗ್ಯಾಂಗ್‌ನ ಸದಸ್ಯರನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments