ಜಾಮೀನಿನ ಮೇಲೆ ಹೊರಬಂದ ಸುನಾಮಿ ಕಿಟ್ಟಿ

Webdunia
ಶನಿವಾರ, 19 ಮೇ 2018 (07:53 IST)
ಬೆಂಗಳೂರು : ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಸುನಾಮಿ ಕಿಟ್ಟಿ ಅವರಿಗೆ ಇದೀಗ ಕೋರ್ಟ್ ಜಾಮೀನು ನೀಡಿದೆ.


ಸುನಾಮಿ ಕಿಟ್ಟಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, 1 ಲಕ್ಷ ಮೊತ್ತದ ಬಾಂಡ್, ಒಬ್ಬರ ಭದ್ರತೆ ನೀಡಬೇಕು, ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ರಿಷಬ್ ಶೆಟ್ಟಿ ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ರಾಜ್ಯ ಸರ್ಕಾರ

Video, ಸೊಂಟದಿಂದ ಕೈಯನ್ನು ಬಿಡಿಸಿಕೊಳ್ಳುತ್ತಿದ್ದರು, ಬಿಡದೆ ಕಾಡಿದ ಕೆ ರಾಘವೇಂದ್ರ ರಾವ್, ನಟಿ ನಿಹಾರಿಕ ಜತೆಗಿನ ನಿರ್ಮಾಪಕ ನಡೆಗೆ ಭಾರೀ ಆಕ್ರೋಶ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಸಮನ್ಸ್‌

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಮುಂದಿನ ಸುದ್ದಿ
Show comments