ಅಯೋಧ್ಯೆಗೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್

Webdunia
ಸೋಮವಾರ, 21 ಆಗಸ್ಟ್ 2023 (09:30 IST)
ಅಯೋಧ್ಯಾ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ನಟ ರಜನೀಕಾಂತ್ ಅಯೋಧ್ಯೆ ಶ್ರೀರಾಮನ ಬಂಟ ಹನುಮನ ದರ್ಶನ ಪಡೆದಿದ್ದಾರೆ.

ಪತ್ನಿ ಸಮೇತರಾಗಿ ಅಯೋಧ್ಯೆಯ ಹನುಮಗುಡಿಗೆ ಭೇಟಿ ನೀಡಿ ರಜನಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಹಿಮಾಲಯದಲ್ಲಿ ತಮ್ಮ ಆದ್ಯಾತ್ಮಿಕ ಗುರುಗಳನ್ನು ಭೇಟಿ ಮಾಡಿದ್ದರು.

ಜೈಲರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ರಜನಿ ತಮ್ಮ ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದರು. ಉತ್ತರದಲ್ಲೂ ರಜನಿಗೆ ಅಪಾರ ಅಭಿಮಾನಿಗಳಿದ್ದು, ಹೋದಲೆಲ್ಲಾ ಭರ್ಜರಿ ಸ್ವಾಗತ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ಮುಂದಿನ ಸುದ್ದಿ
Show comments