Webdunia - Bharat's app for daily news and videos

Install App

ಕಾಲಿಗೆ ನಮಸ್ಕರಿಸಿದ ತರುಣ್ ಸುಧೀರ್- ಸೋನಾಲ್‌ಗೆ 'ಶೀಘ್ರ ಮೇವ ಸಂತಾನ ಪ್ರಾಪ್ತಿರಸ್ತು' ಎಂದಾ ಪ್ರೇಮ್

Sampriya
ಭಾನುವಾರ, 11 ಆಗಸ್ಟ್ 2024 (15:53 IST)
Photo Courtesy X
ಬೆಂಗಳೂರು: ಅಣ್ಣಂದಿರ ಹಾಗೇ ಮದುವೆಯನ್ನು ನಡೆಸಿಕೊಟ್ಟ ನಟ ಪ್ರೇಮ್ ಹಾಗೂ ಶರಣ್ ದಂಪತಿಗೆ ಕಾಲಿಗೆ ಬಿದ್ದು ತರುಣ್ ಸುಧೀರ್ ಹಾಗೂ ಸೋನಾಲ್ ಅವರು ಆಶೀರ್ವಾದ ಪಡೆದರು.

ನಿಮ್ಮಿಬ್ಬರ ಆಶೀರ್ವಾದ ಬೇಕೆ ಎಂದಾ ತರುಣ್ ಸುಧೀರ್ ಅವರು ದಂಪತಿಗಳ ಕಾಲನ್ನು ಮುಟ್ಟಿ ನಮಸ್ಕರಿಸಿದ್ದಾರೆ. ನಟ ಪ್ರೇಮ್, ಶರಣ್ ಹಾಗೂ ತರುಣ್ ಸುಧೀರ್ ಸ್ನೇಹಿತರಾಗಿದ್ದು, ಸಿನಿಮಾಗಳಿಗಿಂತಲೂ ತಮ್ಮ ವೈಯಕ್ತಿಕ ಬದುಕಿನಲ್ಲಿ ತುಂಬಾನೇ ಹತ್ತಿರವಾಗಿರುವವರು.

ತರುಣ್ ಸುಧೀರ್ ಹಾಗೂ ಸೋನಾಲ್ ಅರಿಶಿನ ಶಾಸ್ತ್ರ ಸಮಾರಂಭದಿಂದ ಹಿಡಿದು ಇಂದಿನ ಮದುವೆ ಸಮಾರಂಭದವರೆಗೂ ಪ್ರೇಮ್ ಹಾಗೂ ಶರಣ್ ಕುಟುಂಬ ಭಾಗಿಯಾಗಿ ಎಲ್ಲ ಮುಂದೆ ನಿಂತು ನೆರವೇರಿಸಿದ್ದಾರೆ. ತನ್ನ ಸಹೋದರ ಮದುವೆಯಂತೆ ನಡೆಸಿಕೊಟ್ಟ ಪ್ರೇಮ್ ಹಾಗೂ ಶರಣ್ ಅವರು ಮ್ಯಾಚಿಂಗ್ ಬಟ್ಟೆಯಲ್ಲಿ ಮಿಂಚಿದರು.

ಆಶೀರ್ವಾದ ಮಾಡುವ ವೇಳೆ ಲವ್ಲಿ ಸ್ಟಾರ್ ಪ್ರೇಮ್ ಅವರು ತರುಣ್-ಸೋನಾಲ್ ಕಾಲೆಳೆದು ಆದಷ್ಟು ಬೇಗ ಮಗುವಾಗಲಿ ಎಂದು ಕಾಲೆಳೆದರು. ಶೀಘ್ರ ಮೇವಾ ಸಂತಾನ ಪ್ರಾಪ್ತಿರಸ್ತು ಎಂದು ದಂಪತಿಗಳಿಗೆ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments