Webdunia - Bharat's app for daily news and videos

Install App

ರಾಬರ್ಟ್ ಬಿಡುಗಡೆಗೂ ಮೊದಲೇ ದರ್ಶನ್ ಜತೆ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ ತರುಣ್ ಸುಧೀರ್

Webdunia
ಶನಿವಾರ, 1 ಆಗಸ್ಟ್ 2020 (12:06 IST)
ಬೆಂಗಳೂರು: ಕೊರೋನಾದಿಂದಾಗಿ ರಾಬರ್ಟ್ ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. ಹಾಗಿದ್ದರೂ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಏನೂ ಕಡಿಮೆಯಾಗಿಲ್ಲ.


ಇದೀಗ ರಾಬರ್ಟ್ ಬಿಡುಗಡೆಯಾಗುವ ಮೊದಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಮತ್ತೊಂದು ಸಿನಿಮಾ ಮಾಡುವ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಘೋಷಿಸಿದ್ದಾರೆ.

ನಿನ್ನೆ ವರಮಹಾಲಕ್ಷ್ಮಿ ಹಬ್ಬ ನಿಮಿತ್ತ ಹೊಸ ಸಿನಿಮಾಗೆ ಸ್ಕ್ರಿಪ್ಟ್ ಬರೆಯುವ ಕೆಲಸ ಶುರು ಮಾಡಿಕೊಂಡಿದ್ದಾರೆ ತರುಣ್. ಅಂದ ಹಾಗೆ ಈ ಸಿನಿಮಾವೂ ಉಮಾಪತಿ ಗೌಡ ನಿರ್ಮಾಣದಲ್ಲೇ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments