Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅಕ್ಷೇಪಾರ್ಹ ಹೇಳಿಕೆ: ತೆಲುಗು ನಟನ ವಿರುದ್ಧ ಫ್ಯಾನ್ಸ್ ಗರಂ

Webdunia
ಗುರುವಾರ, 10 ಡಿಸೆಂಬರ್ 2020 (10:11 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ತೆಲುಗು ನಟ ವಿಜಯ ರಂಗರಾಜು ಎಂಬವರ ವಿರುದ್ಧ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮುತ್ತೈದೆ ಭಾಗ್ಯ ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದಾಗ ಘಟನೆ ಬಗ್ಗೆ ಅತಿರೇಕದ ಹೇಳಿಕೆ ನೀಡಿದ್ದಾರೆ. ವಿಷ್ಣುವರ್ಧನ್ ಗೆ ಲೇಡೀಸ್ ವೀಕೆನೆಸ್ ಇತ್ತು. ಮುತ್ತೈದೆ ಭಾಗ್ಯ ಸಿನಿಮಾ ಶೂಟಿಂಗ್ ಗೆ ಹೋಗಿದ್ದಾಗ ನನ್ನನ್ನು ನಟಿ ಜಯಮಾಲಿನಿ ತಬ್ಬಿಕೊಂಡರು. ಇದನ್ನು ನೋಡಿ ಬೇಸರಗೊಂಡ ವಿಷ್ಣುವರ್ಧನ್ ನಮ್ಮಿಬ್ಬರನ್ನು ಸೆಟ್ ನಿಂದ ಹೊರಗೆ ಕಳುಹಿಸಿ ಎಂದಿದ್ದರು. ಯಾಕೆ ಎಂದಿದ್ದಕ್ಕೆ ಇದರಿಂದ ನನಗೆ ಡಿಸ್ಟರ್ಬ್ ಆಗುತ್ತದೆ ಎಂದಿದ್ದರು. ಯಾಕೆಂದರೆ ಅವರಿಗೆ ಲೇಡೀಸ್ ವೀಕೆನೆಸ್ ಇತ್ತು. ನಾನು ತಕ್ಷಣ ವಿಷ್ಣುವರ್ಧನ್ ಕೊರಳ ಪಟ್ಟಿ ಹಿಡಿದುಕೊಂಡೆ ಎಂದೆಲ್ಲಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಷ್ಣು ದಾದ ಏನು ಎಂದು ಇಡೀ ಕರ್ನಾಟಕ ಜನತೆಗೆ ಗೊತ್ತು. ಹೆಸರೇ ಗೊತ್ತಿಲ್ಲದ ಇಂತಹವರೆಲ್ಲಾ ದಾದ ಬಗ್ಗೆ ಸರ್ಟಿಫಿಕೇಟ್ ಕೊಡಬೇಕಾಗಿಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರೀ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments