Webdunia - Bharat's app for daily news and videos

Install App

4ನೇ ರನ್ನರ್ ಅಪ್ ಆಗಿ ಹೊರಬಂದ ವಿನ್ನರ್ ಆಗಬೇಕಿದ್ದ ಸ್ಪರ್ಧಿ

Sampriya
ಭಾನುವಾರ, 26 ಜನವರಿ 2025 (16:21 IST)
Photo Courtesy X
ಬೆಂಗಳೂರು: ಬಿಗ್ ಬಾಸ್‌ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಇಂದು ನಡೆಯಲಿದ್ದು, ಇದೀಗ ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದು ತಲುಪಿದೆ.

ಗ್ರ್ಯಾಂಡ್‌ ಫಿನಾಲ್ ಶನಿವಾರ ಸಂಜೆ 6ರಿಂದ 11ಗಂಟೆಯವರೆಗ ನಡೆದಿದ್ದು, ಇದರಲ್ಲಿ ಬಿಗ್‌ಬಾಸ್ ಸ್ಪರ್ಧಿಗಳು ಹಾಗೂ ಫಿನಾಲೆ ಸ್ಪರ್ಧಿಗಳು ಪೋಷಕರು ಭಾಗವಹಿಸಿದ್ದಾರೆ.

ಅದ್ಧೂರಿಯಾಗಿ ಮೂಡಿಬರುತ್ತಿರುವ ಶೋನಲ್ಲಿ ಎರಡನೇ ದಿನಕ್ಕೆ ಕಾಲಿಡುವ ಮುನ್ನಾವೇ ಭವ್ಯಾ ಗೌಡ ಎಲಿಮಿನೇಟ್ ಆಗಿ ಹೊರಬಂದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಅವರು 5ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ.

ಅದಲ್ಲದೆ ಉಗ್ರಂ ಮಂಜು ಕೂಡಾ 4ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರಂತೆ ಮೋಕ್ಷಿತಾ, ಹನುಮಂತು ಹಾಗೂ ತ್ರಿವಿಕ್ರಮ್ ಅವರ ಮಧ್ಯೆ ಟ್ರೋಫಿಗಾಗಿ ಪೈಪೋಟಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments