Webdunia - Bharat's app for daily news and videos

Install App

ದರ್ಶನ್‌ ತಂಗಿದ್ದ ಮೈಸೂರು ಹೊಟೇಲ್‌ನಲ್ಲಿ ಸ್ಥಳ ಮಹಜರು ಸಾಧ್ಯತೆ

sampriya
ಭಾನುವಾರ, 16 ಜೂನ್ 2024 (10:26 IST)
ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ಇದೀಗ ಪೊಲೀಸರು ಮೈಸೂರಿನಲ್ಲಿ ಮಹಜರು ನಡೆಸಲಿದ್ದಾರೆ.  ಪ್ರಕರಣ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರು ರೇಣುಕಸ್ವಾಮಿ ಹತ್ಯೆ ಬಳಿಕ ಮೈಸೂರಿಗೆ ತೆರಳಿದ್ದರು. ಇನ್ನೂ ಖಾಸಗಿ ಹೊಟೇಲ್‌ನಲ್ಲಿ ಇದ್ದುಕೊಂಡು ಅಲ್ಲಿಂದಲೇ ಮೃತದೇಹ ವಿಲೇವಾರಿಗೆ ಕರೆ ಮಾಡಿರುವ ಶಂಕೆಯಿದೆ.  ಈ ಹಿನ್ನೆಲೆ  ಅವರು ತಂಗಿದ್ದ ಹೊಟೇಲ್‌ ಹಾಗೂ ಇತರ ಕಡೆಗಳಲ್ಲಿ ಸ್ಥಳ ಮಹಜರು ಸಾಧ್ಯತೆಯಿದೆ.

ಇನ್ನೂ ಸ್ಥಳ ಮಹಜರು ಹಿನ್ನೆಲೆ ದರ್ಶನ್‌ ಅವರನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆಯಿದೆ.  ಇನ್ನೂ ದರ್ಶನ್‌ ಅವರು ಮೈಸೂರಿಗೆ ಹೋಗುವಾಗ ಬಳಸಿದ್ದ ಕಾರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ದರ್ಶನ್‍ನ ವಶಕ್ಕೆ ಪಡೆಯುವಾಗ ತನ್ನ ಕಾರಲ್ಲೇ ಬರೋದಾಗಿ ಹೇಳಿದ್ದರು. ಇದಕ್ಕೆ ಒಪ್ಪದ ಪೊಲೀಸರು ತಮ್ಮ ಬೊಲೆರೊ ಜೀಪ್‍ನಲ್ಲೇ ಕರೆತಂದಿದ್ದರು. ಹೀಗಾಗಿ ಕಳೆದ ಮಂಗಳವಾರದಿಂದ ಕಾರು ಮೈಸೂರಿನ ಹೋಟೆಲ್ ಬಳಿ ಇದೆ. ಈ ಆಯಾಮದಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments